ಮಜಲ್ ಕಂಡೊಡ್ ಕಬಡಿ ಕಣೊಲೆಡ್ (ತುಳು ಹಾಡು)

ಮಜಲ್ ಕಂಡೊಡ್ ಕಬಡಿ ಕಣೊಲೆಡ್ ಪುಡೆರ್ದ್ ಗೊಬ್ಬುನ ಜವನೆರ್ ಕುಡರಿ ರಾಮನ ಬಳಿದ ಜೋಕುಲು ಕುಡೊರ ಲಕ್ಕ್‌ದ್ ಉಂತ್‌ದೆರ್ || ಪ || ಸೇರ್ ಕಳಸೆಡ್ ಬೊಳ್ಳಿ ಬಂಗಾರ್ ಮಾರೊಂದಿತ್ತಿನ ಮಣ್ಣುಂದು ಪೊಣ್ಣು ಮಣ್ಣ್‌ಲ್ ದೇವೆರೆಂದ್‌ದ್ ನಂಬ್‌ದ್ ನಡತ್‌ನ ಮಣ್ಣುಂದು || 1 || ಅಪ್ಪೆ ಮಣ್ಣ್‌ಗ್ ತತ್ತ್ ನಡತ್ಂಡ ಒಪ್ಪುನೆಂಚಗೆ ಪಣ್‌ಲೆಯೆ ಪಚ್ಚೆ ಕದಿರ್‌ಡ್ ಮುಳ್ಳು ಬಲ್ಲೆನ್ ಬುಡ್‌ಪುನೆಂಚಗೆ ಪಣ್‌ಲೆಯೆ || 2 || ಕತ್ತಿ ಕಡ್‌ಸಲೆ ಭರ್ಜಿ ಬೆತ್ತೊಲು ಪೊಕ್ಕಡೆತ್ತ್‌ಯೆ ದೀಪುನ ಸತ್ಯ ಧರ್ಮೊಗು […]

Read More

ಅದ್ಭುತ ಆರಂಭ..ಆರಂಭವೇ ಉಗ್ರ

ಅದ್ಭುತ ಆರಂಭ.. ಆರಂಭವೇ ಉಗ್ರ, ಹೇಳು ರುಂಡಗಳ ಈ ದಂಡಿಗೆ, ರಣದ ಸಮಯ ಬಂದಿತೆಂದು ಸಾರು ನೀ ಗರ್ವ, ಘನತೆ, ಹಿರಿಮೆಯನ್ನೊ, ಇಲ್ಲ ನಿನ್ನ ಜೀವವನ್ನೇ ಇಂದು ಬಿಲ್ಲು ಬಾಣದಿಂ ಸಮರ್ಪಿಸು ಭೀಕರ ಆರಂಭ… ಇಚ್ಛೆಯಂತೆ ಪ್ರಾಣ ತೆಗೆವ ಇಚ್ಛೆಯಂತೆ ಪ್ರಾಣ ಬಿಡುವ ವ್ಯಕ್ತಿ ಮಾತ್ರ ಸರ್ವಶಕ್ತಿವಂತನು ಕೃಷ್ಣ ಕೂಗಿ ಹೇಳುತಿಹುದು ಭಾಗವತದ ಸಾರವಿಹುದು ಯುದ್ಧವೇ ವೀರರಿಗೆ ಪ್ರಮಾಣವು ಕೌರವರ ಗುಂಪೆ ಇರಲಿ ಪಾಂಡವರ ಗೂಡು ಇರಲಿ ಹೋರುವವನೇ ಇಲ್ಲಿನ ಮಹಾತ್ಮನು ಗೆಲುವು ಬೇಕು ಎನಿಸದಿರುವ ಯಾರನ್ನೂ […]

Read More

ಸಂಕಟದಾ ಕರಿಮೋಡದ ಛಾಯೆಯು (ದೃಢಸಂಕಲ್ಪವ ಮಾಡೋಣ)

ಸಂಕಟದಾ ಕರಿಮೋಡದ ಛಾಯೆಯು ವ್ಯಾಪಿಸಿದೆ ನಮ್ಮೆಲ್ಲರನೂ ಪೂರ್ಣಶಕ್ತಿಯಲಿ ದುಃಖವನಳಿಸುವ ದೃಢಸಂಕಲ್ಪವ ಮಾಡೋಣ || ಪ || ಈ ಸಂಘವು ಎಲ್ಲಿಯವರೆಗೋ ತಿಳಿಯದಾಗಿದೆ ನಮಗಿಂದು ಏನೇ ಇರಲಿ ಹೇಗೇ ಇರಲಿ ನಮ್ಮಯ ಗುರಿಯು ದಿಟವಿಂದು ಸಕ್ರಿಯರಾಗಿ ಶ್ರಮಿಸುವ ವ್ರತವನು ಸ್ವೀಕರಿಸುತ ಮುನ್ನಡೆಯೋಣ ಪೂರ್ಣಶಕ್ತಿಯಲಿ ದುಃಖವನಳಿಸುವ ದೃಢಸಂಕಲ್ಪವ ಮಾಡೋಣ || 1 || ಭೇಟಿಯು ಇಲ್ಲ ಕೂಟವು ಇಲ್ಲ, ಆದರೂ ಸ್ನೇಹವನರಳಿಸುವಾ ಧೈರ್ಯವ ತುಂಬುತ ಪ್ರೀತಿಯ ತೋರಿ ದೈನ್ಯ ನಿರಾಸೆಯ ನೀಗಿಸುವಾ ದುಃಖಿತ ಪೀಡಿತ ಬಂಧುಬಾಂಧವರ ಸೇವೆಯ ನಾವು ಗೈಯೋಣ […]

Read More

ಶ್ರಾವಣದ ಸಂಭ್ರಮದಲಿ

ಸ್ವಾತಂತ್ರ ಗೀತೆ ರಾಗ : ಹಿಂದೋಳ ಚತುರಶ್ರ ಏಕ ತಾಳ ಶ್ರಾವಣದ ಸಂಭ್ರಮದಲಿ ಸ್ವಾತಂತ್ರದ ಹೊಸ್ತಿಲಲಿ ನೆನೆಯೋಣ ಸೇನಾನಿಗಳ ಅಮರ ತ್ಯಾಗ ಸಾಹಸದ ಕಥನಗಳ ಸಾರುತ್ತಾ ಸ್ಮರಿಸೋಣ ಬಲಿದಾನಿಗಳ || ಶ್ರಾವಣದ ಸಂಭ್ರಮದಲಿ || ಧರ್ಮ ಭೂಮಿ ಭಾರತವ ಒಡೆದಾಳಲು ಬಂದಿದ್ದ ಬಿಳಿಯರಿಗೆ ಅಸ್ತ್ರ ಹಿಡಿದು ಮಾರಕನಾದೆ ಪ್ರಥಮ ಸಂಗ್ರಾಮದಲಿ ಅಗ್ನಿಜ್ವಾಲೆ ಸಿಡಿಸುತ್ತಾ ಕರ್ಮ ಭೂಮಿ ಭಾರತಕ್ಕೆ ಮಂಗಳನಾದೆ ಮಂಗಳನಾದೆ..! || ಶ್ರಾವಣದ ಸಂಭ್ರಮದಲಿ || ಶೂರವೀರ ಪರಂಪರೆಯ ಸಾಮ್ರಾಜ್ಯವ ಕಸಿಯುತ್ತಾ ಮೆರೆಯುತ್ತಿದ್ದ ದುರುಳ ದೊರೆಯ ಎದುರಿಸಿ […]

Read More

ನಮ್ಮದೆ ಎಂದಿಗೂ ಎಂದೆಂದಿಗೂ ನಮ್ಮದೆ

ನಮ್ಮದೆ ಎಂದಿಗೂ ಎಂದೆಂದಿಗೂ ನಮ್ಮದೆ ಭಾಗವಾದ ಭಾರತದ ಭೂಮಿಯೆಲ್ಲವೂ ಅದರೊಳಗೆ ಹುದುಗಿರುವ ಪ್ರಾಣವೆಲ್ಲವು ನಮ್ಮದೆ ಎಂದಿಗೂ ಎಂದೆಂದಿಗೂ ನಮ್ಮದೆ || ಪ || ದಶಮಿಯಂದು ಪೂಜಿಸಿಟ್ಟ ಖಡ್ಗ ಕರದಿ ಧರಿಸಿ ಅರಿಯ ರುಂಡಮುಂಡವೆಲ್ಲ ಕಾಳಿಪಾದ ಸೇರಿಸಿ ಸಮಾಜಕಡಲ ಸದ್ಭಾವವ ಜಾಗೃತಗೊಳಿಸಿ ಕ್ಷಾತ್ರ ಬಲದ ಇರುವಿಕೆಯ ಸತ್ಯ ಅರುಹಿಸಿ || 1 || ಶಿವಪ್ರತಾಪ ಧೀರಪಂಥ ಸೈನ್ಯವೇ ನಮದು ರಾಣಿ ಝಾನ್ಸಿ, ಚೆನ್ನಮ್ಮರ ಕುವರರು ನಾವು ತಾಯಮಮತೆ ಋಣಕೆ ಬಾಳ ಮುಡಿಪನಿಡುವೆವು ಧರ್ಮಕಾಗಿ ಸ್ವಾರ್ಥವನ್ನು ತೊರೆದುಬಿಡುವವು || 2 […]

Read More

ವನವಾಸ ಕಳೆದದ್ದಾಯಿತು

ವನವಾಸ ಕಳೆದದ್ದಾಯಿತು ಬಾರೋ ರಾಮ ಒಳಗೆ ಬಯಲಲ್ಲಿ ಕಾದದ್ದಾಯಿತು ಬಾರೋ ನಿನ್ನ ಅರಮನೆಗೆ || ಪ || ಸುಖಮಯ ಭವಿಷ್ಯ ಪಣವಿಟ್ಟು ಕರಸೇವಕರು ನೂರಾರು ಯುಗಸಂಕಲ್ಪವೀಡೇರಲು ಭೀಮ ಸಾಹಸ ತೋರಿದರು ತ್ಯಾಗ ಶೌರ್ಯ ಮೆರೆಯುತಲಿ ಪೀಳಿಗೆಯಿಂದ ಪೀಳಿಗೆಗೆ ಸೃಜಿಸುತಲಿ ನವ ಇತಿಹಾಸ, ಬಾರೋ ನಿನ್ನ ಅರಮನೆಗೆ || 1 || ರಾಮನ ವಚನವು ಎಂದೆಂದೂ ಸುಳ್ಳಾದದ್ದೇ ಕಂಡಿಲ್ಲ ರಾಮನ ಬಾಣವು ಎಂದಿಗೂ ಗುರಿ ತಪ್ಪಿದ್ದೇ ನೋಡಿಲ್ಲ ನಿನ್ನಯ ಭಕ್ತರ ಸಂಕಲ್ಪ ಅಮಿತ ಭಕ್ತಿಯ ಶಕ್ತಿಗೆ ಎಂದೂ ಕೂಡ […]

Read More

ಜಯ ಜಯವೆನ್ನಿರಿ ಭಾರತಿಗೆ

ಜಯ ಜಯವೆನ್ನಿರಿ ಭಾರತಿಗೆ ಜನಹೃನ್ಮಂದಿರ ದೇವತೆಗೆ || ಪ || ಜ್ವಾಲಾಮುಖಿಯೊಳು ಉರಿಗಣ್ ತೆರೆದಿವೆ ಸುಪ್ತ ಹಿಮಾಚಲ ಶೃಂಗಗಳು ಕನ್ಯಾಕುಮಾರಿಯ ತಟದಿಂ ಹೊರಟಿವೆ ಎತ್ತರದೆಡೆಗೆ ರಥಾಂಗಗಳು ಡಮ ಡಮ ಡಮರು – ನಾದ ಶುಭಂಕರ ಮಾರ್ದನಿಗೊಳುತಿದೆ ದೆಸೆದೆಸೆಗೆ || 1 || ಸಾಗರ ಸಂಗಮ ದಾಟಿದ ಜಂಗಮ ವಿವೇಕ ಬೋಧಿಸೆ ಜಗದಗಲ ಕಾಲಡಿ ಶಂಕರ ಗೌರಿಶಂಕರ ಪೂಜೆಗೆ ಒಯ್ದನು ಹೃತ್ಕಮಲ ಹಿಂದುತ್ವದ ಹೂಂಕಾರ ಶಿವಂಕರ ಪೌರುಷ ತುಂಬುತೆ ಎದೆ‍ಎದೆಗೆ || 2 || ರಾಷ್ಟ್ರಚಿರಂತನ ಕೇಶವ ಚಿಂತನ […]

Read More

ನವ ಭಾರತ ಶಿಲ್ಪಿಗಳಾಗೋಣ

ನವ ಭಾರತ ಶಿಲ್ಪಿಗಳಾಗೋಣ ಹೊಸ ಬಾಳಿನ ಭಾಗ್ಯವ ಬರೆಯೋಣ || ಪ || ಗಂಗೆಯ ತಂದ ಭಗೀರಥನಂತೆ ವಿಷವನು ಉಂಡ ನಂಜುಂಡನಂತೆ ತಪವನು ಗೈದು ವಿಷವನ್ನು ಕುಡಿದು ಸಮಾಜ ದೇವಗೆ ಪ್ರಾಣವ ಎರೆದು || 1 || ಕಾಣುವ ಅರಿಗಳ ಅಟ್ಟುತ ಯೋಧರು ಕಾಣದ ವೈರಿಯ ಮೆಟ್ಟುತ ವೈದ್ಯರು ಕಾಯಕ ಯೋಗಿಯ ತರದಲಿ ರೈತರು ತಾಯಿಯ ಕಷ್ಟವ ತೊಳೆಯುತಲಿಹರು. || 2 || ನವ ಚೈತನ್ಯದ ನವ ಕುಸುಮಗಳು ಕಾಣುತ ಹೊರಟಿವೆ ನವ ಕನಸುಗಳು ಭಾರತ ಮಾತೆಯು […]

Read More

ನಗರಗಳು ಸಾಕೆಂದು ನಮ್ಮೂರೆ ಮೇಲೆಂದು

ನಗರಗಳು ಸಾಕೆಂದು ನಮ್ಮೂರೆ ಮೇಲೆಂದು ಯುವಜನತೆ ಮುಖ ಮಾಡಿ ತಮ್ಮೂರಿಗೆ ಜೀತದ ನೌಕರಿಯ ಧಿಕ್ಕರಿಸಿ ನಡೆದಿಹರು ಮನ ಮಾಡಿ ಆತ್ಮನಿರ್ಭರದೆಡೆಗೆ || ಪ || ಕೃಷಿಯ ಕಷ್ಟವೂ ಏಕೆ, ನಗರ ಸುಖದಾ ಬಯಕೆ ಹೊತ್ತಿತ್ತು ಯುವಜನರ ಆತ್ಮದೊಳಗೆ ದೂರದಾ ಬೆಟ್ಟವದು ನುಣ್ಣಗೆಂದರಿಯದೆ ಬಿದ್ದಿತ್ತು  ದಾಸ್ಯದಾ ಕೂಪದೊಳಗೆ ಗಡಿಬಿಡಿಯ ಓಡಾಟ, ಕೆಲಸದ ಜಂಜಾಟ ಹೊತ್ತು ಕೂಳಿಗೂ ಸಮಯ ಸಿಗದೆ || 1 ||  ಜೀತದ…. ಈ ಕೆಲಸವೇ ಮೇಲು ಆ ಕೆಲಸ ಬಲು ಕೀಳು ಬಿತ್ತಿತ್ತು ಭಾವನೆಯು ಮನದದೊಳಗೆ […]

Read More

ದೇವಿ ಭಾರತಿ ನಿನ್ನ ಸಮರನು

ದೇವಿ ಭಾರತಿ ನಿನ್ನ ಸಮರನು ಕಾಣೆವೈ ಈ ಜಗದಲಿ ದೇವ ರಾಮನು ಸೀತ ಮಾತೆಯು ಬೆಳದರೈ ನಿನ ಮಡಿಲಲಿ || ಪ || ಪೂರ್ವ ಪಶ್ಚಿಮ ದಕ್ಷಿಣೋತ್ತರ ಹಬ್ಬಿದೇ ನಿನ್ನ ಕೀರುತಿ ಸಾರ್ವ ಭೌಮಿಯು ಸಪ್ತ ಲೋಕದಿ ನೀನೆ ಮಂಗಳೆ ಭಾರತಿ || 1 || ಗಂಗೆ ಯಮುನಾ ಸಿಂಧು ಸರಸ್ವತಿ ಇವರೆ ನಿನ್ನಯ ಕಂಗಳು ತುಂಗ ಭದ್ರ ಕಾವೇರಿ ಭೀಮರು ಚರಣ ತೊಳೆಯುವ ಮಕ್ಕಳು || 2 || ಚಂದ್ರ ಶೇಖರ ಭಗತ್ ಸಿಂಗರು ಭೋಸು […]

Read More