adana escort, bursa escort, ankara escort, bursa escort, görükle escort, izmit escort, pendik escort, pendik escort, bursa escort, bakırköy escort, casibom twitter, casıbom, jojobet giriş adresi, jojobet güncel giriş, casibom giriş, casibom giriş, casibom giriş, casibom giriş, casibom giriş, casibom giriş, jojobet giriş, jojobet giriş, jojobet giriş, jojobet giriş, jojobet giriş, jojobet giriş, deneme bonusu, casibom, casibom, casibom, deneme bonusu, bahis siteleri, jojobet, deneme bonusu,

ನಿಶೆಯು ಸರಿದಿದೆ ಜಡತೆ ನೀಗಿದೆ

ನಿಶೆಯು ಸರಿದಿದೆ ಜಡತೆ ನೀಗಿದೆ ಉಷೆಯು ಗಾರುಡಿ ಬೀಸಿದೆ ಕ್ಲೇಶ ಕಳೆದಿದೆ ಆಸೆ ಫಲಿಸಿದೆ ಯಶವು ನಾಡಿಗೆ ಕಾದಿದೆ || ಪ || ಸಂದ ಜಯವಿದು ಶುಭದ ಸೂಚನೆ ನನಸು ಸಾವಿರ ಕಲ್ಪನೆ ಕುಂದು ಕೊರತೆಯ ನೀಗಿ ವಿಶ್ವಕೆ ವಂದ್ಯರೆನಿಸಲು ಪ್ರೇರಣೆ || 1 || ಅಂದು ಯಜ್ಞಕೆ ಸಮಿಧೆಯಾದರು ದಾಸ ಶರಣರು ಸಂತರು ಇಂದು ಸೇವೆಯ ವ್ರತದಿ ಬದ್ಧರು ಕರ್ಮರಂಗದ ಧೀರರು || 2 || ಬಂಧುಭಾವವು ಐಕ್ಯ ತಂದಿದೆ ಜಾತಿಗೋಡೆಯ ಕೆಡವಿದೆ ಸ್ವಾರ್ಥ ಸುಳಿಯದ […]

Read More

ಜಗತ್ತಿಗೆ ಜಗದ್ಗುರು ಅನಿಸಿಕೊಂಡ ಭೂಮಿ ಇದು

ಜಗತ್ತಿಗೆ ಜಗದ್ಗುರು ಅನಿಸಿಕೊಂಡ ಭೂಮಿ ಇದು ರಾಮಾ ಕೃಷ್ಣ ಇಲ್ಲಿ ಅವತಾರ ತಾಳಿ ಹೋಗ್ಯಾರ್‍ರೀ| ಅವತಾರ ತಾಳಿ ಹೋಗ್ಯಾರ್‍ರೀ ಸ್ನೇಹ ತುಂಬಿದ್ ಆಚರಣೆ ಸಂಪದ್ಭರಿತ ದೇಶ ನಮದು ಮುತ್ತು ರತ್ನ ಬಜಾರದಾಗ ಮಾರುತ್ತಿದ್ದರ್‍ರೀ || ಪ || ಹೂಣ ಶಕ ಮೊಘಲರು ಡಚ್ ಫ್ರೆಂಚ್ ಆ೦ಗ್ಲಾರು ದೇಶ ಕೋಶ ನಾಶ ಮಾಡಿ ಜೀವ ತಗದಾರ್‍ರೀ| ನಮ್ಮ ಜೀವ ತಗದಾರ್‍ರೀ ಲಕ್ಷ ಲಕ್ಷ ಜನ ತಮ್ಮ ಮನಿ ಮಠ ಸುಟಗೊಂಡ್ರು ಸ್ವಾತಂತ್ರ ಇದು ನಮಗೆ ಹಂಗೆ ಸಿಕ್ಕಿಲ್ಲರ್‍ರೀ || […]

Read More

ಮಾಘ ಮಾಸದ ಚಳಿಯದು

ಮಾಘ ಮಾಸದ ಚಳಿಯದು ಮಾಗುತ ಬರುತಿದೆ ಸಂಕ್ರಮಣ ಉತ್ತರದೆಡೆಗೆ ಅರುಣನ ಪಯಣ ಕಿರಣದ ಸಂಚಲನ ಇರುಳನು ಸರಿಸುತ ಬೆಳಕನು ಹರಿಸುತ ಜ್ಞಾನದ ಅನುರಣನ ವ್ಯಕ್ತಿ ವ್ಯಕ್ತಿಯೊಳು ಮೊಳಗಿದೆ ಗಾನ ಹಿಂದೂ ಜಾಗರಣ || ಪ || ಬೆಲ್ಲದ ಸಿಹಿಯೊಳು ಎಳ್ಳಿನ ಜಿಡ್ಡೊಳು ಅಡಗಿದೆ ಗೆಲ್ಲುವ ಜಿದ್ದು ಜ್ಯೋತಿರ್ವರ್ಷದ ವೇಗದಿ ಹರಡಿದೆ ರಾಷ್ಟ್ರ ಭಕ್ತಿಯ ಸದ್ದು ಧರ್ಮದ ರಕ್ಷೆಯೆ ರಾಷ್ಟ್ರ ರಕ್ಷೆಯು ಬಾ ಹಿಂದುವೆ ಸಿಡಿದೆದ್ದು ಶತ್ರುವಿನೆದೆಯನು ಸೀಳುವ ಛಲವಿರೆ ಭದ್ರವು ಸರಹದ್ದು || 1 || ತಾಯಿ […]

Read More

ವ್ರತವ ತೊಡುವ ಬನ್ನಿ

ವ್ರತವ ತೊಡುವ ಬನ್ನಿ ಸೇವಾ ವ್ರತವ ತೊಡುವ ಬನ್ನಿ || ಪ || ಹೃದಯ ಹೃದಯಕೆ ಬೆಸುಗೆಯ ಹಾಕುವ ಅಸ್ಥಿರ ಬದುಕನು ಸಾರ್ಥಕಗೊಳಿಸುವ ನೊಂದು ಬೆಂದವರ ತೊಂದರೆ ನೀಗುವ ಎಲ್ಲೆಡೆ ಸ್ನೇಹದ ಲತೆಯನು ಬೆಳೆಸುವ || 1 || ಉನ್ನತ ಪದವಿಯ ಗೊಂದಲವಿಲ್ಲ ಧನಕನಕವೇ ಇಲ್ಲಿ ಪ್ರಧಾನವಲ್ಲ ಜಾತಿ ವರ್ಣವನು ಕೇಳುವುದಿಲ್ಲ ರೂಪಕೆ ಧೂಪವ ಹಾಕುವುದಿಲ್ಲ || 2 || ಅಂತರಂಗದಾ ಸಿರಿ ಹೊಂದಿರಬೇಕು ಅಂತರ ತೋರದ ಆಂತರ್ಯ ಬೇಕು ನಾನೆಂಬುದನು ಕಡೆಗಾಣ ಸಬೇಕು ತನುಮನದಲಿ ಬಲವುಕ್ಕಲೇ […]

Read More

ತಂದೆನಯ್ಯಾ ತಮ್ಮಾ ತಂದೆನಯ್ಯಾ

ತಂದೆನಯ್ಯಾ ತಮ್ಮಾ ತಂದೆನಯ್ಯಾ ಸ್ನೇಹದ ಹಸ್ತವ ಪ್ರೀತಿಯ ಹೃದಯವ || ಪ || ಮಾರು ದೂರ ಇದ್ದುಕೊಂಡು ಸಂಘವನ್ನು ಹಳಿಯಬೇಡ ತನ್ನನ್ನೇ ತಿದ್ದಿಕೊಂಡು ಓಡಿಬಂದು ಕರ್ಮವ ನೋಡ ನೋಡಿದಲ್ಲಿ ಮರೆವೀ ನೀನು ತಂತನವನು ತಮ್ಮಾ || 1 || ಹೆದರಿ ಹೆದರಿ ಸರಿಯಬ್ಯಾಡ ಉದುರಿ ಉದುರಿ ಹೋಗಲು ಬ್ಯಾಡ ಹೇಡಿತನವ ಬಿಟ್ಟು ತಮ್ಮಾ ಧೈರ್ಯತನವ ತಂದು ಮುಂದು ವೀರಭದ್ರನಾಗು ತಮ್ಮಾ ಭದ್ರನಾಗಿರು || 2 || ಮನಸ್ಸಿನ ಭೇದವ ಬಿಟ್ಟು ಕನಸಿನ ರೋಷವ ಕಟ್ಟು ಕನಸು ಮನಸು […]

Read More

ಜಯ ಜಯ ಜಯ ಜನ್ಮಭೂಮಿ

ಜಯ ಜಯ ಜಯ ಜನ್ಮಭೂಮಿ ಜಯ ಜಯ ಜಯ ಮಾತೃಭೂಮಿ || ಪ || ಆಕಾಶಗಂಗೆ ಇಳಿದು ಬಂದ ಭೂಮಿ ಶ್ರೀ ಕೃಷ್ಣಗೀತೆಯ ಅಮೃತವಿತ್ತ ಭೂಮಿ || ಅ.ಪ || ಸ್ನೇಹದ ಕುಸುಮಮಾಲೆ ಧರಿಸಿದ ಭೂಮಿ ತ್ಯಾಗಿಗಳು ಜನಿಸಿರುವ ಪಾವನ ಭೂಮಿ ವೇದಾಂತ ಸಾರ ವಿಹಾರ ಪುಣ್ಯಭೂಮಿ ಭಾರತಭೂಮಿ ಭಾಸುರಭೂಮಿ || 1 || ಹೈಮಾದ್ರಿ ವಿಂಧ್ಯಗಳ ಉನ್ನತಭೂಮಿ ಕಾವೇರಿ ಗಂಗೆಗಳು ಹರಿಯುವ ಭೂಮಿ ವೇದಾಂತ ಸಾರ ವಿಹಾರ ಪುಣ್ಯಭೂಮಿ ಭಾರತಭೂಮಿ ಭಾಸುರಭೂಮಿ || 2 ||

Read More

ಭಾರತಿಯು ಇರಬೇಕು ಅನುದಿನ

ಭಾರತಿಯು ಇರಬೇಕು ಅನುದಿನ ಸಸ್ಯಸ್ಯಾಮಲೆಯಾಗುತ ಹಸಿರು ಹೊನ್ನಿನ ಬೆಲೆಯನರಿಯಲಿ ಜನತೆಯಾಗಲಿ ಜಾಗೃತ || ಪ || ತುಂಬಿ ನಿಲ್ಲಲಿ ತುಂಬ ಗಿಡಮರ ಬಿಂಬಿಸಲಿ ವನಸಿರಿಯನು ಕಂಪನೊಯ್ಯಲು ಪವನ, ಮಳೆಹನಿ ತಂಪುಗೈಯಲಿ ನೆಲವನು || 1 || ಬೆಳೆಯು ಬೆಳೆಯಲಿ ಇಳೆಯು ಬೆಳಗಲಿ ಕಳೆಯ ನಗುಮೊಗ ತೋರಲಿ ಒಸರು ಹೊರಡಲಿ ಹಸಿರು ಹರಡಲಿ ಹೊಸತು ಉಸಿರಲಿ ಹಾಡಲಿ || 2 || ಮರುಳು ಮಾಡುತ ವನವ ಕೆಡವುತ ಮರಳುಗಾಡನು ತರುವರೇ? ಮರಳಿಬಾರದು ಭೂಮಿ, ಅರಳದು ತಿರುಳು ತೀರಲು, ತಿಳಿಯರೇ? […]

Read More

ಒಂದ ದಿನ ಸಂಜೆಯ ಹೊತ್ತಿನಲಿ

ಒಂದ ದಿನ ಸಂಜೆಯ ಹೊತ್ತಿನಲಿ ಹೊರಬಿದ್ದೆನು ನಮ್ಮೂರ ಹಾದಿಯಲಿ ನಮ್ಮೂರ ಶಾಲೆಯ ಅಂಗಳದಲ್ಲಿ ಕಂಡರು ಕೆಲ ಬಾಲಕರು ಕಾವಿಧ್ವಜದಡಿ || ಪ || ಬಾಲಕರು ಆಡುತ್ತಿದ್ದ ಆಟದ ಮೋಡಿ ನಿಲ್ಲಿಸಿತು ನನ್ನ ಅಲ್ಲೇ ಗೆಳೆಯರ ಕೂಡಿ ಹಾಡುತ್ತಿದ್ದ ದೇಶಭಕ್ತಿ ಹಾಡಿನ ಹೊನಲು ಕೇಳುತಲಿ ನಿಂತೆ ಕಡೆಗೆ ಪ್ರಾರ್ಥನೆ ಸಾಲು || 1 || ಹೊರಬಿದ್ದ ಹುಡುಗರ ಆ ಗುಂಪಿನ ಗೆಳೆಯ ನನ್ನ ಬಳಿ ಬಂದು ಕೇಳಲೆನ್ನ ಪರಿಚಯ ಎನಗವರ ಅವರಿಗೆನ್ನ ಪರಿಚಯವಾಗೆ ದಿನನಿತ್ಯ ಹೋಗುತ್ತಿದ್ದೆ ಶಾಖೆಯ ಕಡೆಗೆ […]

Read More

ಶಾರದೆಯ ಸದನವಿದು

ಶಾರದೆಯ ಸದನವಿದು ರಾಷ್ಟ್ರದೀಕ್ಷೆಯ ಭವನ ಪೂರ್ಣತೆಯ ಪಥಿಕನಿಗೆ ದೀಪಗಂಬ ತನ್ನರಿವ ತಾ ಗಳಿಸಿ ರಾಷ್ಟ್ರದುನ್ನತಿ ಬಯಸಿ ಮುನ್ನಡೆವ ಸಾಧಕನ ಸ್ಫೂರ್ತಿ ಬಿಂಬ || ಪ || ಲೋಕ ಹಿತದಾಶಯದ ಋಷಿತುಲ್ಯ ಸಾಧಕರ ಕಲ್ಪನೆಯ ಕುಸುಮಗಳು ಅರಳಿಹವು ಇಲ್ಲಿ. ಕಾಯಿಗಳು ಮಾಗಿಹವು, ಸಫಲತೆಯ ಪಡೆದಿಹವು ದಶದಿಶೆಗೆ ಏಕತೆಯ ಬೀಜ ಚೆಲ್ಲಿ || 1 || ಶೈಶವದ ತೊದಲ್ನುಡಿಗೆ, ಬಾಲ್ಯದಾಟದ ಮನಕೆ ಹೊಸ ಶೋಧ ಕೆಳಸುತಿಹ ಯುವ ಮನಸಿಗೆ ದೇಶವೇ ಮೊದಲೆಂಬ ಸಂಸ್ಕಾರ ಕ್ಷಣಕ್ಷಣವು ಹೊಸ ದೃಷ್ಟಿ, ಹೊಸ ದಿಕ್ಕು […]

Read More

ಮೇರುಸದೃಶ ಜ್ಞಾನಿ

ಮೇರುಸದೃಶ ಜ್ಞಾನಿ ರಾಷ್ಟ್ರಯುಗ ದ್ರಷ್ಟಾರ ಯುಗಪುರುಷ ನೀನಾದೆ ಹೇ ಮಾಧವ || ಪ || ಅಡಿಗಡಿಗೆ ಭಾರತದ ಕೀರ್ತಿಯನು ಪಸರಿಸುವ ಯೋಜನೆಯ ರೂಪಿಸಿದ ಓ ಯೋಜಕ ಪರಮವೈಭವ ಪದಕೆ ಭಾರತಿಯನೆತ್ತರಿಪ ಮಾರ್ಗದರ್ಶಕನಾದೆ ನೀ ಮಾಧವ || 1 || ಜನಮನವನೆಚ್ಚರಿಸಿ ರಾಷ್ಟ್ರವೇ ಮೊದಲೆಂದೆ ನಾನಲ್ಲ ನೀನೆಂಬ ಕರೆ ನೀಡಿದೆ ಸ್ವಾರ್ಥವಿಲ್ಲದ ತ್ಯಾಗ ಸಾರ್ಥಕವು ಎಂದೆಂಬ ಮೌಲ್ಯವನು ಜೀವನದಿ ನೀ ತೋರಿದೆ || 2 || ಮಾತೃಋಣ ತೀರಿಸುವ ಋಣಭಾರ ಎಮಗಿಹುದು ನಿತ್ಯಸಾಧನೆಯೊಂದೆ ಸನ್ಮಾರ್ಗವೆಂದೆ ಏಕಾತ್ಮಭಾವದಲೆ ಭಾರತವ ನಿರ್ಮಿಸುವ […]

Read More