ಬನ್ನಿ ಬನ್ನಿ ಬಂಧುಗಳೇ ಎಲ್ಲರು ಒಂದಾಗಿ

ಬನ್ನಿ ಬನ್ನಿ ಬಂಧುಗಳೇ ಎಲ್ಲರು ಒಂದಾಗಿ ಬನ್ನಿ ಬನ್ನಿ ಭಗಿನಿಯರೇ ಸೇವೆಗೆ ಮುಂದಾಗಿ ನಾಡಿನ ಸೇವೆಗೆ ಮುಂದಾಗಿ || ಪ || ನಾಡಿನ ಹಿತಸಾಧನೆಗಾಗಿ ಮುಡಿಪಾಗಿರಲಿ ಈ ಬದುಕು ನೋವು ನಿರಾಶೆಯ ಕೂಪದಲಿ ಮೂಡಿಸಿ ಸೇವೆಯ ಹೊಂಬೆಳಕು || 1 || ಭೇದಗಳನು ಕಿತ್ತೆಸೆಯೋಣ ಹೃದಯ ಹೃದಯಗಳ ಬೆಸೆಯೋಣ ಭಾವೈಕ್ಯದ ಘನಶಕ್ತಿಯಲಿ ಬಲಾಢ್ಯರಾಗಿ ಬೆಳೆಯೋಣ || 2 || ಸ್ವಾರ್ಥದುರಾಶೆಯ ಬದಿಗಿರಿಸಿ ಕೀರ್ತಿಯ ಬಯಕೆಯ ಸುಟ್ಟುರಿಸಿ ವ್ಯಕ್ತಿವ್ಯಕ್ತಿಗಳ ಜೋಡಿಸುತ ಸೇವೆಯ ಸೇನೆಯ ಬಲಪಡಿಸಿ || 3 ||

Read More

ಕಾಯಾವಾಚಾ ಮನಸಾ

ಕಾಯಾವಾಚಾ ಮನಸಾ ಮಾತೆಯ ಸೇವೆಯ ಮಾಡುವೆವು | ನಮ್ಮಯ ಕೊನೆಯುಸಿರಿರುವನಕ ನಾಡಿಗಾಗಿ ಹೋರಾಡುವೆವು | ನಾಡಿಗಾಗಿಯೇ ದುಡಿಯುವೆವು ನಾಡಿಗಾಗಿಯೇ ಮಡಿಯುವೆವು || ಪ || ಇಲ್ಲಿದೆ ಬಾಳಿನ ನೂತನ ಅರ್ಥ ಸುಮ್ಮನೆ ಕಳೆಯದೆ ದಿನಗಳ ವ್ಯರ್ಥ ಕಾರ್ಯಕ್ಷೇತ್ರಕೆ ಧುಮುಕುವೆವು ಬಿಡುವಿಲ್ಲದೆ ಪರಿಶ್ರಮಿಸುವೆವು || 1 || ನಮ್ಮಯ ಹಿರಿಯರು ತೋರಿದ ಹಾದಿ ಸಾಧನೆಗದುವೇ ಭದ್ರಬುನಾದಿ ವಿಘ್ನ ವಿರೋಧವ ಮೆಟ್ಟುವೆವು ಭವ್ಯ ಸಮಾಜವ ಕಟ್ಟುವೆವು || 2 || ಗ್ರಾಮ ನಗರ ಗಿರಿಕಾನನಗಳಲಿ ಸೇವಾವ್ರತಿಗಳ ಪಡೆಯು ಚಲಿಸಲಿ ಸ್ನೇಹದೊಳೆಲ್ಲರ […]

Read More

ಧ್ಯೇಯದೆಡೆಗೆ ದಿಟ್ಟತನದಿ ಮುಂದೆ ನಡೆಯುವ

ಧ್ಯೇಯದೆಡೆಗೆ ದಿಟ್ಟತನದಿ ಮುಂದೆ ನಡೆಯುವ ದಮನಗೈದು ದುರುಳರ ಧರೆಯ ಉಳಿಸುವ || ಪ || ನಾವು ನಾವೆ ಎಂದಿಗು ಮೃಗರಾಜನ ತೆರದಿ ಗತಕಾಲದ ಇತಿಹಾಸದ ಹಿರಿಯರ ಹಾದಿ ಮುನ್ನಡೆಸುವ ಬಡಿದೆಬ್ಬಿಸಿ ನಮ್ಮ ಅನುಜರ ನಿದ್ರಿಸಲು ಬಿಡೆವಿನ್ನು ರಣಮಹತ್ತರ || 1 || ಶಿವನ ಖಡ್ಗದ ಹೊಳಪು ಕಣ್ಣ ಮುಂದಿದೆ ರಾಣನಶ್ವದ ಖರಪುಟ ಕಿವಿಯ ತುಂಬಿದೆ ಅಝಾದ ಭಗತರ ನೆನಪು ಮನದಿ ನಿಂತಿದೆ ಸಾಗುವೀರ ಎದೆಯನೆತ್ತಿ ಭಯವದೆಲ್ಲಿದೆ || 2 || ಅದೋ ಕೇಳಿ ಮೊಳಗುತಿದೆ ವಿವೇಕವಾಣಿಯು ಎದ್ದು […]

Read More

ಕಲೆಯು ರಂಜನೆಗಲ್ಲ ಭಗವದಾರಾಧನೆಗೆ

ಕಲೆಯು ರಂಜನೆಗಲ್ಲ ಭಗವದಾರಾಧನೆಗೆ ಶಿವನಾಗಿ ಶಿವಪೂಜೆ ಬಾಳಬಯಕೆ ಉನ್ಮತ್ತಚಿತ್ತಕ್ಕೆ ಪಥವೇನು ಗತಿಯೇನು ಸ್ಥಿರಚಿತ್ತ ಉತ್ಕರ್ಷ ಕಲೆಯ ಹರಕೆ || ಪ || ಭಾವಪ್ರವಾಹಕ್ಕೆ ತಾಳಲಯಗಳ ತೀರ ಶಾಂತ ಸುಖಸಾಗರದ ದಿಶೆಗೆ ಯಾನ ರುದ್ರತಾಂಡವದೊಡನೆ ಉಮೆಯಲಾಸ್ಯದ ಮಿಲನ (ಧೀಂತಕಿಟ ಧಿರಗಿಟತಕಿಟ ಧೀಂತಕಿಟ ಧೀಂತಾ) ಭದ್ರವನೆ ಉಲಿಯಿತು ರುದ್ರವೀಣಾ || 1 || ಸೃಷ್ಟಿಮೂಲವೆ ನಾದ ಪ್ರಣವಮಂತ್ರ ನಿನಾದ ಪ್ರಸ್ತರಣ ವಿಸ್ತರಣ ಶಾಸ್ತ್ರವೇದ ಒಂದು ಹಲವಾಗುವುದು ಹಲವರಲು ತಾನಿಹುದು ಪಠಣ ಗಾಯನದಿಂದ ತತ್ವ ಬೋಧ || 2 || ಮರುಳು […]

Read More

ಶ್ರೀಗಂಧ ನಾನಾಗಿ ಹುಟ್ಟುತ್ತಿದ್ದರೆ ಆಗ

ಶ್ರೀಗಂಧ ನಾನಾಗಿ ಹುಟ್ಟುತ್ತಿದ್ದರೆ ಆಗ ನಿನ್ನ ಪಾದಾರ್ಚನೆಗೆ ಸವೆಯುತಿದ್ದೆ ಗಿಡದಲ್ಲಿ ಹೂವಾಗಿ ಹುಟ್ಟುತ್ತಿದ್ದರೆ ಆಗ ಪಾದ ಪೂಜೆಯ ಸಮಯ ಬಳಿ ಸೇರುತಿದ್ದೆ || ಪ || ನಿನ್ನ ಭಜಿಸುವ ದುಂಬಿ ನಾನಾಗಿ ಜನಿಸಿದರೆ ಪದಕಮಲ ಮಕರಂದ ಹೀರುತಿದ್ದೆ ನೀ ನಡೆವ ಮಾರ್ಗದಲಿ ನಾನು ಜನಿಸಿದರಾಗ ನಿನ್ನ ಪದ ಧೂಳಿಯಲಿ ಹೊರಳಾಡುತಿದ್ದೆ || 1 || ಯಾವೊಂದು ನದಿಯಲ್ಲಿ ನೀರಾಗಿ ಜನಿಸಿದರೆ ನಿನ್ನ ಪದ ತೊಳೆವಲ್ಲಿ ನಾನೊದಗುತಿದ್ದೆ ನಿನ್ನ ನಿಜ ಭಕ್ತನು ನಾನಾಗಿ ಜನಿಸಿದರೆ ನಿನ್ನ ಪದಕಮಲದಲಿ ಮೈಮರೆಯುತಿದ್ದೆ […]

Read More

ರಾಮ ದಂಡು ನಡೆಯಿತು ರಾಮ ದಂಡು

ರಾಮ ದಂಡು ನಡೆಯಿತು ರಾಮ ದಂಡು ಗಂಡೆದೆ ಎಂಟೆದೆ ಕೆಚ್ಚೆದೆ ತುಂಬಿರುವ ವೀರ ದಂಡು ಶೂರ ದಂಡು ಸೋಮ ದಂಡು ರಾಮ ದ್ರೋಹಿ ಹಿಂದೂ ದ್ರೋಹಿ ಬಂಟರನ್ನು ಸದೆಬಡಿಯುವ ಹನುಮ ದಂಡು ಸಿಡಿಗುಂಡು ಶೂರ ದಂಡು ರಾಮ ದಂಡು ಭೀಮ ದಂಡು ಹಿಂದೂ ದಂಡು|| ಪ || ಸಾಧು ಸಂತ ಋಷಿಗಳು ದಾರಿ ತೋರಲು ವಿಶ್ವಹಿಂದೂ ಪ್ರೇಮಿಗಳು ಮುಂದೆ ನಡೆದರು ಧರ್ಮದ ಪಂಜನು ಹಿಡಿಯುತ sss ಶಾಂತಿಯ ಮಂತ್ರವ ಸಾರುತ ss ಜಯ ರಾಮ ಶ್ರೀ ರಾಮ […]

Read More

ಶಿಶಿರ ಋತು ಸರಿದಂತೆ ಮುಂಜಾವು ಹರಿದಂತೆ

ಶಿಶಿರ ಋತು ಸರಿದಂತೆ ಮುಂಜಾವು ಹರಿದಂತೆ ಹಿಂದುತ್ವದಭಿಮಾನ ಮೈ ಕೊಡವಿದೆ ತೊರೆದು ಶತಕದ ನಿದ್ದೆ, ನಾಡು ಮೇಲೆದ್ದಂತೆ ಯುವ ಮನದಿ ಚೈತನ್ಯ ನವಿರೆದ್ದಿದೆ ನವಯುಗದ ನವಗಾನ ಶುಭ ನುಡಿದಿದೆ || ಪ || ಕೇಶವ ಭಗೀರಥನ ಹರಿಸಿ ಸಂಘದ ಗಂಗೆ ವಿಮಲ ಸಂಸ್ಕೃತಿ ಮೈದುಂಬಿದೆ ರಾಷ್ಟ್ರಜೀವನದಂಗ ಪ್ರತ್ಯಂಗ ನಳನಳಿಸಿ ಸಮರಸದ ಸೂತ್ರದಲ್ಲಿ ಸಂಭ್ರಮಿಸಿವೆ ಹಿಂದು ಶಕ್ತಿ ಪ್ರವಾಹ ಸಂಘಮಿಸಿವೆ || 1 || ಅಂದು ಕೇಶವನುರಿಸಿದೊಂದು ನಂದಾದೀಪ ಜಗಕ್ಕೆಲ್ಲ ತೇಜವನು ಬಿತ್ತರಿಸಿದೆ ಪುರುಷಾರ್ಥ ಪೀಠಿಯಲಿ ವಿಜಗೀಶು ಭಾವದಲಿ […]

Read More

ವಿಶ್ವದ ಹಣೆಬರಹ ಬರೆವ ಓ ವಿಧಿಯೇ

ವಿಶ್ವದ ಹಣೆಬರಹ ಬರೆವ ಓ ವಿಧಿಯೇ ಬರೆಯಲಿಬಿಡು ಭಾರತವು ವಿಶ್ವದ ಭವಿತವ್ಯವ ಶರಣಾಗಿ ಬರುವವರು ಬರಲಿಬಿಡು ಭಾರತಕೆ ಆಸ್ಥೆಯಲಿ ಪೋಷಿಪಳು ತಾಯಿ ಭಾರತಿಯು || ಪ || ಚಿತ್ರಿಸಿಡು ಭಾರತದ ರಮಣೀಯ ಸೌಂದರ್ಯ ಮುದವ ನೀಡುವ ಚಿತ್ರ ಓ ಚಿತ್ರಕಾರ ಅಳಿಸಿಹೋಗದ ಶಾಯಿ ಇರಲಿ ನಿನ ಚಿತ್ರದಲಿ ಮೈಮನದಿ ನೆಲೆನಿಲಲಿ ವಿಶ್ವ ಭಿತ್ತಿಯಲಿ || 1 || ಗಾಯಕನೆ ನೀ ಹಾಡು ಭಾರತದ ಚರಿತ್ರೆಯನೆ ಭಾವ ರಾಗಗಳೊಡನೆ ತಾಳ ಕೂಡಿರಲಿ ಮನದಿ ನೆಲೆಗೊಳ್ಳಲಿ ಭಾರತಿಯ ಇತಿಹಾಸ ತಲೆದೂಗಲಿ […]

Read More

ಯುಗ ಸಂಧಿಯ ದಿನ ಸನಿಹಕೆ ಬರುತಿದೆ

ಯುಗ ಸಂಧಿಯ ದಿನ ಸನಿಹಕೆ ಬರುತಿದೆ ಸುಸ್ಥಿರಗೊಳುತಿದೆ ಬಂಧುತ್ವ ನಗುಮೊಗದೊಂದಿಗೆ ಜಗದೆಲ್ಲೆಡೆಯಲು ವಿಸ್ತರಗೊಳುತಿದೆ ಹಿಂದುತ್ವ || ಪ || ಸಂದಿಹ ದಿನಗಳ ಜಯ ಅಪಜಯಗಳ ಹೊಂದಿದಬಗೆಯನು ಪರಿಕಿಸುತ ಸುಂದರ ನಾಳೆಗೆ ಚೆಂದದ ಯೋಜನೆ ಧುಮುಕಿದೆ ಯುವಪಡೆ ಶ್ರಮಸಹಿತ || 1 || ಮತ ಉನ್ಮತ್ತರು ವಿಕೃತ ಮತಿಗಳು ಬಾಧಿಸುತಿರುವರು ಬಗೆನೂರು ಎದುರಿಸಿ ಚದುರಿಸಿ ನಿವಾರಿಸ ಬಲ್ಲೆವು ಹಿಂದುವಿನೆದೆ ಸ್ಥೈರ್ಯದ ಮೇರು || 2 || ವಿಘಟಿತ ವಿಭಜಿತ ಜನಮನವೆಲ್ಲವು ಸಮರಸ ಗೊಳುತಿದೆ ಕಾರ್ಯದಲಿ ಏಕತೆಯೊಂದಿಗೆ ಧ್ಯೇಯದ ಸಾಧನೆ […]

Read More

ಓಂಕಾರದ ಮಂತ್ರದನುರಣನ ಎಲ್ಲಡೆಯು

ಓಂಕಾರದ ಮಂತ್ರದನುರಣನ ಎಲ್ಲಡೆಯು ಹಿಂದುತ್ವ ಹಿರಿದೆನಿಸುತಿಹುದ ನೋಡಿ ಕಿರಿದಾದ ಮಂತ್ರದಲಿ ಹಿರಿದಾದ ತಂತ್ರವಿದೆ ಒಂದುಗೂಡಿಸುತಿಹುದು ಎಂಥ ಮೋಡಿ || ಪ || ಭಾರತದ ಭಾಗ್ಯ ರವಿ ಬಾನಿನಲ್ಲಿ ಜಗಜಗಿಸಿ ಭರವಸೆಯ ಬೆಳಕೆಂದು ಮೂಡುತಿಹುದು ವಿಸ್ಮೃತಿಯ ನಶೆ ಇಳಿದು ಸ್ಪುಟಗೊಂಡ ದಿಶೆಯುಳಿದು ತರುಣರೆದೆ ವಿಶ್ವಾಸ ಮೂಡುತಿಹುದು || 1 || ಸ್ವರ್ಣಿಮದಕ್ಷಣ ಒಂದು ಸನಿಹಕ್ಕೆ ತರುತಿಹುದು ವರ್ಣ ವೈಷಮ್ಯದುರಿ ಆರುತಿಹುದು ಜನ್ಮದಿಂದಲಿ ಜಂತು ಕರ್ಮದಿಂ ಬ್ರಹ್ಮತ್ವ ಧರ್ಮಸೂಕ್ಷದ ಸತ್ಯ ಬೆಳಗುತಿಹುದು || 2 || ಕೇಶವನ ಕನಸುಗಳು ನನಸಾಗುತಿವೆ […]

Read More