ಭಾರತದಾ ನವ ತರುಣರಂಗದಿ

ಭಾರತದಾ ನವ ತರುಣರಂಗದಿ ಸತ್ಯ ಅಸತ್ಯದ ಸಮರ ಬೆಳೆದು ಹಿಂದು ಬಲ ಅಳಿದು ವಾಮಛಲ ಕರಗಲಿದೆ ಭ್ರಮೆ ತಿಮಿರ ಕೇಶವನಿರುವೆಡೆ ಧರ್ಮ ಧರ್ಮಕೆ ಜಯ ಯುಗ ನಿಯಮ || ಪ || ಶತಶತಮಾನದ ಮೌಢ್ಯದ ಗೋಡೆ ಒಡೆಯಲಿ ಅಳಿಸುತ ನೋವ ಕನಕ ಭಕ್ತಿಗೆ ಸಂಘ ಶಕ್ತಿಗೆ ಒಲಿಯುವ ಸಮಾಜ ದೇವಾ ಧ್ವನಿಸಲಿ ಹಿಂದೂ ಭಾವ ಪುನರುತ್ಥಾನ ಪುನರುಜ್ಜೀವನ ಗರ್ಭಗುಡಿಯ ಮಡಿಲಿಂದ ನವ ನಿರ್ಮಾಣದ ಪ್ರತಿ ಶಿಲೆಕಲ್ಲಿಗೂ ಸಮರಸ ಸೂತ್ರದ ಬಂಧ ಭೇದ ಬೆದರುವ ಸ್ವಾರ್ಥ ಕುತಂತ್ರ ಬಯಲಾಗುತ […]

Read More