ಭಾರತದ ಅಸ್ಮಿತೆಗೆ ಎರಗಿಹ ಸವಾಲುಗಳ

ಭಾರತದ ಅಸ್ಮಿತೆಗೆ ಎರಗಿಹ ಸವಾಲುಗಳ ಸ್ವೀಕರಿಸ ಬನ್ನಿರೋ ತರುಣ ಜನರೆ ಹೆಮ್ಮೆಯಿಂದೆದೆಯೆತ್ತಿ ನಮ್ಮದೀ ನೆಲವೆಂದು ಜಗಕೆ ಸಾರುವ ಬನ್ನಿ ಹಿಂದು ಜನರೆ || ಪ || ಮೇದಿನಿಯು ಮುಳುಗಿರಲು ಗಾಢಾಂದಕಾರದಲಿ ಜ್ಞಾನಜ್ಯೋತಿಯ ಬೆಳೆಗಿದಂಥ ನೆಲವು ಪರಕೀಯ ತತ್ವಗಳ ಅಂಧಾನುಕರಣೆಯಲಿ ಮೈಮರೆತು ಮಲಗಿದರೆ ಏನು ಫಲವು? || 1 || ಜಾತಿಮತಭೇದಗಳ ಬೇಲಿಗಳ ಕಿತ್ತೆಸೆದು ಏಕಪುರುಷನ ತೆರದಿ ಎದ್ದು ನಿಂದು ಭಿನ್ನತೆಯ ಬದಿಗಿರಿಸಿ ತನ್ನತವನು ಮೆರೆಸಿ ಹೊನ್ನಿನಂತಹ ನಾಡ ಕಟ್ಟಿರಿಂದು || 2 || ಗುಪ್ತಗಾಮಿನಿಯಂತೆ ನಾಡ ನಾಡಿಗಳಲ್ಲಿ […]

Read More