ಧ್ಯೇಯ ತಪಸಿನ ಪುಣ್ಯ ಫಲವಿದು ಹಿಂದು ಐಕ್ಯದ ಮಂತ್ರವು ರಾಷ್ಟ್ರಪುರುಷನ ಚರಣಸೇವೆಗೆ ಅರ್ಪಿತವು ಈ ಕಮಲವು || ಪ || ಕ್ಞಾತ್ರತೇಜವ ಹರಿಸಿ ನೀಡುವ ಜಡತೆಗಿಂದೆ ತರ್ಪಣ ಹಿಂದು ಹಿಂದುವಿನೊಡಲ ಕಂಪಿಗೆ ನಮ್ಮ ಜೀವನ ಅರ್ಪಣ ಧರ್ಮ ರಾಜ್ಯದ ನವ್ಯ ಸೃಷ್ಟಿಗೆ ಭಗವಾ ಎಮಗೆ ಪ್ರೇರಣೆ ನಮ್ಮ ಹೃದಯಗಳೆಲ್ಲ ಸಿದ್ಧವು ಮಾಡಲಿಂದೆ ಸಮರ್ಪಣ || 1 || ಅರಿಗಳೆದೆಯನು ನಡುಗಿಸಿದೆ ಈ ಸಂಘ ಶಕ್ತಿಯ ತೇಜವು ಹಿಂದು ಶಕ್ತಿಯ ಅಂಗ ನಾವು ಸಾರ್ಥಕವು ಈ ಜೀವವು ಮೇಲುಕೀಳುಗಳೆಲ್ಲಾ […]