ಅಧರ್ಮ ಆಸುರಿ ವೃತ್ತಿಯನಳಿಸುವ

ಅಧರ್ಮ ಆಸುರಿ ವೃತ್ತಿಯನಳಿಸುವ ಧರ್ಮೋದ್ಧಾರವೇ ನಮ್ಮ ಮತ ಸಾವಿನ ಮುಖದಲು ಅಂಜದೆ ಅಳುಕದೆ ಅಂತಿಮ ವಿಜಯವು ನಮ್ಮ ಮತ || ಪ || ಕಾದಾಡುವ ಕೈಗೊಂಡ ಗುರಿಯನು ಮುಟ್ಟುವುದೇ ನಿಜ ಪುರುಷಾರ್ಥ ರಾಮ ಕೃಷ್ಣ ವಿದ್ಯಾರಣ್ಯರು ವೀರ ಶಿವಾಜಿಯ ಸಫಲವ್ರತ || 1 || ನಮ್ಮೀ ರಾಷ್ಟ್ರದ ಧರ್ಮ ಸಂಸ್ಕೃತಿಯ ವಿಸ್ತಾರಕೆ ಮೇಣ್ ರಕ್ಷಣೆಗೆ ರಾಷ್ಟ್ರ ಜೀವನವ ಸಂಪದಗೊಳಿಸುವ ಸಾಮರ್ಥ್ಯದ ಹಿರಿಗುರಿಯೆಡೆಗೆ || 2 || ಮಹಾನವಮಿಯ ಶಸ್ತ್ರ ಪೂಜೆಯಿದು ಶಕ್ತಿಯ ಘನತರ ಸಂದೇಶ ಎದೆಗುಂದದೆ ಮುನ್ನಡೆಯುತ […]

Read More