ಅವತರಿಸು ಶ್ರೀರಾಮ ಈ ಭರತ ಭುವಿಗೆ

ಅವತರಿಸು ಶ್ರೀರಾಮ ಈ ಭರತ ಭುವಿಗೆ| ಉದ್ಧರಿಸಲೀ ಜಗವ ಬಾರಯ್ಯ ಧರೆಗೆ| ಆಗಮಿಸು ಓಗೊಡುತ ಭಾರತದ ಕರೆಗೆ| ಸ್ಪಂದಿಸುತ ಶತಕೋಟಿ ಭಕ್ತರಾ ಮೊರೆಗೆ || ಪ || ಶ್ರೀರಾಮ ಜಯರಾಮ ಕೋದಂಡರಾಮ| ಶ್ರೀರಾಮ ಜಯರಾಮ ಪಟ್ಟಾಭಿರಾಮ|| ತವ ಜನ್ಮಭೂಮಿಯನು ಮುಕ್ತಗೊಳಿಸುವ ಕಾರ್ಯ| ಶತಕಗಳ ಹೋರಾಟ ಆಯಿತನಿವಾರ್ಯ| ಮರೆಯಲಾಪುದೆ ಕಾರಸೇವಕರ ಕೈಂಕರ್ಯ ಸಫಲವಾಯಿತು ಸಂತ ಭೀಷ್ಮ ಸಾರಥ್ಯ || 1 || ಬೆವರು ನೆತ್ತರ ಹರಿಸಿ ಪ್ರಾಣವನೆ ಪಣವಿಟ್ಟು| ಅಸುನೀಗಿದಗ್ರಜರೇ ಎಮಗೆ ಮೇಲ್ಪಂಕ್ತಿ| ದುಷ್ಟಕುಲ ಮರ್ದನಕೆ ರಾಷ್ಟ್ರಸಂರಕ್ಷಣೆಗೆ| ಕೋದಂಡಧರ […]

Read More

ಜಯಮು ಜಯಮು ಭರತಮಾತ

ಜಯಮು ಜಯಮು ಭರತಮಾತ ಜಯಮು ನೀಕು ಜಗನ್ಮಾತ ಈ ಜಗಾನ ಸಾಟಿ ಎವ್ವರೆ ಓಯಮ್ಮ ನೀಕು || ಪ || ಗಂಗ ಯಮುನಾ ಗೋದಾರಿ ಸಿಂಧು ಕೃಷ್ಣೆ ಕಾವೇರಿ ಬ್ರಹ್ಮಪುತ್ರ ತುಂಗಭದ್ರ ತಪತೀ ನರ್ಮದ ಪೆನ್ನ ಪೊಂಗಿ ಪೊರಲೆ ತರಂಗಾಲು ನೀ ಮೆಡಲೋ ಹಾರಾಲು ಜೀವನದುಲ ಕನ್ನ ತಲ್ಲಿವೇ – ಓಯಮ್ಮ ನೀವು || 1 || ಹಿಮವಿಂಧ್ಯಾ ಪರ್ವತಾಲು ದೇವತಲಕು ನಿಲಯಾಲು ದಟ್ಟಮೈನ ಅರಣ್ಯಾಲು ಮಹಾಮುನಲು ಸ್ಥಾವರಾಲು ಪಸಿಡಿ ಪಂಟ ಕ್ಷೇತ್ರಾಲು ಪಂಚಲೋಹ ಖನಿಜಾಲು ನಿಜಮುಗ […]

Read More

ವಂದಿಪೆನು ಈ ಭೂಮಿಗೆ

ವಂದಿಪೆನು ಈ ಭೂಮಿಗೆ ನಮನ ಭಾರತ ಮಾತೆಗೆ || ಪ || ಹರನ ಹೊತ್ತಿಹ ಹಿರಿಯ ಗಿರಿಯಿದು ಹಿಮದ ಹೂವಿನ ಹಂದರ ಮೂರುಸಾಗರ ಮಿಲನಗೊಂಡಿಹ ಮಹಿಮೆಯಾಂತಿಹ ಮಂದಿರ ತೊದಲುನುಡಿಗಳ ತಪ್ಪುತಿದ್ದುತ ತತ್ವತೋರಿದ ತಾಯಿಗೆ ಮಡಿಲ ಮಕ್ಕಳಿಗೆಲ್ಲ ಮಮತೆಯ ಮಧುವನುಣಿಸಿದ ಮಾತೆಗೆ || 1 || ತರಳರೆಲ್ಲರ ತಮವ ತೊಳೆಯುವ ತೀರ್ಥತೊರೆಗಳ ತಾಣವು ಉನ್ನತಿಯ ಉತ್ತುಂಗಕೇರಿದ ಉತ್ತಮರ ಉದ್ಯಾನವು ಸಪ್ತಸಾಗರ ಸುತ್ತಿಸುಳಿದಿಹ ಸಂಸ್ಕೃತಿಯ ಸಿರಿಸೌರಭ ಧರೆಗೆ ದಾರಿಯ ದೀಪದಂತಿಹ ದಿವ್ಯದರ್ಶನ ದುರ್ಲಭ || 2 || ಶಮನಗೊಳ್ಳದು ಶೌರ್ಯದಾರ್ಭಟ […]

Read More

ಕರವ ಜೋಡಿಸಬನ್ನಿ ಈ ರಾಷ್ಟ್ರಕಾರ್ಯದಲಿ

ಕರವ ಜೋಡಿಸಬನ್ನಿ ಈ ರಾಷ್ಟ್ರ ಕಾರ್ಯದಲಿ ಸ್ವರವ ಕೂಡಿಸಬನ್ನಿ ಒಕ್ಕೊರಲ ಘೋಷದಲಿ ನವಯುಗದ ನಿರ್ಮಾಣ ಗೈವ ಶುಭ ಆಶಯಕೆ ಆಕೃತಿಯ ಮೂಡಿಸಲು ಜಾಗೃತಿಯ ಸಾಧಿಸಲು || ಪ || ಉತ್ತುಂಗ ಸಂಸ್ಕೃತಿಯ ವಾರಸಿಕೆ ಎಮಗಿಹುದು ತಾಯ್ನೆಲದ ಉನ್ನತಿಯ ಆದರ್ಶ ಗುರಿ ಇಹುದು ಕಷ್ಟಗಳನೆದುರಿಸುವ ಕೆಚ್ಚೆದೆಯ ಬಲವಿಹುದು ವೈರಿಗಳ ವ್ಯೂಹಗಳ ಭೇದಿಸುವ ಛಲವಿಹುದು || 1 || ದಮನ ನಿರ್ಬಂಧಗಳ ಅಂಜಿಕೆಯು ನಮಗಿಲ್ಲ ಆಳುವರಸರ ಕೃಪೆಯ ಆಸರೆಯ ಹಂಗಿಲ್ಲ ಕಠಿಣ ಅಗ್ನಿ ಪರೀಕ್ಷೆಗಳ ಗೆದ್ದು ಬಂದಿಹೆವು ಮರಣ ಕೂಪದಿ […]

Read More

ಈ ತಾಯಿನಾಡಿನ ಯೋಧರು ನಾವು

ಈ ತಾಯಿನಾಡಿನ ಯೋಧರು ನಾವು ಸ್ವಾತಂತ್ರ್ಯದ ಉನ್ಮತ್ತರು ನಾವು || ಪ || ಬಲಿವೇದಿಕೆಯಲಿ ನಗುನಗುತ ತಲೆಯೊಡ್ಡುವ ವೀರರು ನಾವು ಜನನಿಯ ವೀರ ಪೂಜಾರಿಗಳು ಸರ್ವಸ್ವಾರ್ಪಣ ಗೈವವರು ದೇಶಪ್ರೇಮದ ಮಧುರಸದಿ || 1 || ದೇಶಪ್ರೇಮದ ಮಧುರಸದಿ ಮುಳುಗಿಹುದೆಮ್ಮೀ ಜೀವನವು ತನು ಮನ ಧನ ಜೀವನವೆಲ್ಲಾ ನಮ್ಮೀ ನಾಡಿಗೆ ಅರ್ಪಿತವು ಸಮರದೊಳಿಟ್ಟಡಿಯನು ಮರಳಿ ಹಿಂದೆಗೆಯದ ವೀರರು ನಾವು || 2 || ಆರ್ಯವೀರ ಸಂತಾನರು ನಾವು ಭಾರತ ಸಿರಿಯನು ಬೆಳಗುವೆವು ರಣದೊಳು ಕಾದುತ ಮಡಿಯುವೆವು ಸಮರ್ಥರೆನಿಸುತ ಬಾಳುವೆವು […]

Read More

ಮಧುಮಾರ್ಗವಿರಲಿ

ಮಧುಮಾರ್ಗವಿರಲಿ, ಈ ಸಾಧನೆಯ ಪರ್ವದಲಿ ತನುವಾಗಿ ಮನವಾಗಿ ಅವ ತುಂಬಿ ಬರಲಿ || ಪ || ಸೀಳೊಡೆದ ಬಿರುಸ್ವರವು ಮೊರೆದು ಕೇಳಿಹ ಕಾಲ ತಾಯೊಡಲ ಮುಡಿಗಳಲಿ ಪರದುರುಳ ಜಾಲ ಅಂಜುವೆದೆ ನಮದಲ್ಲ ಅವನೆಂದ ನುಡಿಗಳ ನಿಜವಿಂದು ಮಾಡುವೆವು ಎದುರಿಸಿ ಸವಾಲುಗಳ || 1 || ಪರಜಾತಿ ಕಿರಿಜಾತಿ ಮನದಿ ಕುಣಿದಿಹ ಗಳಿಗೆ ತರತಮವು ದೇವರಿಗೂ ಬಿಡರು ಗುಡಿಯೊಳಗೆ ಹಿಂದು ಪತಿತನು ಅಲ್ಲ ಎಂಬವನ ನಂಬಿಕೆ ಒಂದಾಗಿ ಸಾಕಾರಗೊಳಿಸುವೆವು ಇಂದಿಗೆ || 2 || ಜಾಗರಣ ಮನೆ-ಮನೆಗೆ ಮೂಡಿಸುವ […]

Read More