ಹುಡುಕುವ ಬಳ್ಳಿ ಹರಿದಾಡಿ ಬಂದು ಕಾಲ ತೊಡರಿದ್ಹಾಂಗ ಬಯಸಿದ ಮುಕುಟ ಬೆಳಗಾಗ ಬಂದು ಶಿರವನಡರಿದ್ಹಾಂಗ ಅಖಂಡ ತಾಯಿಯ ಕನಸು ಕಲ್ಪನೆಯ ಸಾಕಾರದ ಸುಗ್ಗಿ… ಬಂತೇ ತಾನಾಗಿ || ಪ || ಪಂಜಾಬದಿ ನೋಡ, ಮಂಜು ಮುಸುಕಿದ ಮೋಡ ಪಂಜಾಬದಿ ನೋಡ ಸಂಜೆಯಿಂದ ಮರುಸಂಜೆಯ ತನಕ ಕೊಲ್ಲತಾರ ಸುದ್ದಿ ಹಂಚಿಕೆ ಹಾಕಿ ದೇಶವ ಮುರಿಯಲು ಮಾಡತಾರ ಬುದ್ಧಿ ನಾಡಿಗೆ ತಂದರು ಕೇಡ, ಇದು ಪಾಕಿಯ ಕೈವಾಡ ಪಾಕಿ ಬರಲವರ ಕುಟ್ಟಿ ನೆತ್ತಿಯಾ ಮೆಟ್ಟಿ, ಗಡಿಯ ಹೊರಗಟ್ಟಿ ಈ ನಾಡ […]