ಸೇವೆಯೇ ಜೀವನದ ಪರಮಧರ್ಮ ಜೀವಲೋಕದ ಹಿತದ ಆಧಾರಮರ್ಮ || ಪ || ಅದ್ವೈತ ಸಂಬಂಧ ದ್ವೈತದರಿವಿನೊಳಿಂದ ಅದ್ವಿತೀಯಾನಂದ ಸೇವೆಯಿಂದ ಸುದ್ದಿಗಳ ಸುಳಿವಿಲ್ಲ ಶಬ್ದದಾವುಟ ಸಲ್ಲ ಶುದ್ಧ ಸೇವಾಭಾವ ಇದು ಸಹಜ ನಿಜ ಕರ್ಮ || 1 || ಸಾಮಾಜಿಕರ ನಡುವೆ ಸಮರಸವನು ಎರೆದು ಸಾಂಮನಸ್ಯದ ಚಿಗುರು ಹೂವು ಪಡೆದು ಈ ಮಹಾ ಹಿಂದೂ ಜೀವನ ತರುವು ನಳನಳಿಸೆ ಸೇವಾವ್ರತವೆ ಪಥವು ಸಾರ್ಥಕವು ಜನ್ಮ || 2 || ನೀಗುವೆವು ಲೋಕಗಳ ಶ್ಲೋಕಗಳ ಸಂಕುಲವ ನೀಡುವೆವು ಜನಮನಕೆ ಚೈತನ್ಯವ […]
ಅಬ್ಬರದ ಜೀವನದ ಕಾರ್ಮೋಡ ಕವಿದಿರಲು ವಿಸ್ಮೃತಿಯು ಹೆಗಲೇರಿ ನಾಳೆಗಳು ನಲುಗಿರಲು ಮಬ್ಬಡರಿ ಬರಿದಾದ ಕುರುಡು ಮನಗಳಲೀಗ ಅಸ್ಮಿತೆಯ ಜಾಗರಣ ನಡೆಯಬೇಕು || ಪ || ಸ್ವಂತ ಜೀವನ ಮರೆತು ನಿತ್ಯ ಶುದ್ಧತೆ ಬಯಸಿ ವಿಶ್ವಗುರು ಭಾರತಕೆ ಸತತ ಕಾಯವ ಸವೆಸಿ ಸತ್ಯದರಿವಿಗೆ ತಪಿಸಿ ಸಂತ ಜೀವನ ನಡೆಸಿ ಸ್ವಾರ್ಥವರಿಯದ ಬದುಕ ಬಾಳಬೇಕು || 1 || ಸ್ವಸ್ಥ ದೇಶಕೆ ಇಲ್ಲಿ ಸ್ವಸ್ಥ ವ್ಯಕ್ತಿಯ ಸೃಷ್ಟಿ ವೇದ ಯೋಗದ ಮಾರ್ಗ ಕಲೆಯ ಸಮ್ಮಾನ ವಿಜ್ಞಾನ ಭೂಸೇವೆ ಲೋಕಹಿತದೆಡೆ ದೃಷ್ಟಿ […]
ಸೇವೆಯೆ ಜೀವನದ ಪರಮಧರ್ಮ ಜೀವಲೋಕದ ಹಿತದ ಆಧಾರಮರ್ಮ || ಪ || ಅದ್ವೈತ ಸಂಬಂಧ ದ್ವೈತದರಿವಿನೊಳಿಂದ ಅದ್ವಿತೀಯಾನಂದ ಸೇವೆಯಿಂದ ಸುದ್ದಿಗಳ ಸುಳಿವಿಲ್ಲ ಶಬ್ದದಾವುಟ ಸಲ್ಲ ಶುದ್ಧ ಸೇವಾಭಾವ ಇದು ಸಹಜ ನಿಜ ಕರ್ಮ || 1 || ಸಾಮಾಜಿಕರ ನಡುವೆ ಸಮರಸವನು ಎರೆದು ಸಾಂಮನಸ್ಯದ ಚಿಗುರು ಹೂವು ಪಡೆದು ಈ ಮಹಾ ಹಿಂದು ಜೀವನ ತರುವು ನಳನಳಿಸೆ ಸೇವಾವ್ರತವೆ ಪಥವು ಸಾರ್ಥಕವು ಜನ್ಮ || 1 || ನೀಗುವೆವು ಲೋಕಗಳ ಶೋಕಗಳ ಸಂಕುಲವ ನೀಡುವೆವು ಜನಮನಕೆ ಚೈತನ್ಯವ […]