ನಮೋ ಜ್ಞಾನದಾನಿ ಜಗದ್ಗುರುವಿಗೆ ಹೃದಯಸೌಧ ಶಿಖರವಾಸಿ ಭಗವೆಗೆ || ಪ || ಅಗ್ನಿಮುಖದಿ ಸಿಂಧುತಟದಿ ವೇದಪಠನ ನಡೆಸುತ ಕ್ಷಾತ್ರ ಹೃದಯದಗ್ನಿ ಉರಿಸಿ ಗಡಿಯ ರಕ್ಷೆಗೈಯುತ ವಿಜಯಸ್ಥಂಭವೇರುತಿಹುದು ಗಗನ ಸೇರಿ ಮೆರೆಯುತ ಬೆಳಕು ಬೀರಿ ಜಗಕೆ ದಾರಿ ತೋರಿದಾರ್ಯ ಸಮರ್ಪಿತ || 1 || ಭೀಷ್ಮ ದ್ರೋಣ ಪಾಂಡು ಸುತರಿಗಾಯ್ತು ವರ್ಗ ದ್ವಾಪರ ಗೀತೆಯೊರೆದ ಕೃಷ್ಣನಲ್ತೆ ಶಿಷ್ಯರೊಳಗಗ್ರೇಸರ ಸೂರ್ಯಚಂದ್ರ […]