ವಿರಸವ ಮರೆತು ಸರಸದಿ ಬೆರೆತು

ವಿರಸವ ಮರೆತು ಸರಸದಿ ಬೆರೆತು ಅಭಿನವ ಭಾರತ ಕಟ್ಟೋಣ | ತರತಮವಿಲ್ಲದ ಸಮರಸ ಭಾವದಿ ಸ್ವರ್ಗವನಿಲ್ಲೆ ರಚಿಸೋಣ ||      || ಪ || ಮೇಲುಕೀಳುಗಳ ಕಿತ್ತೊಗೆದು ಸರ್ವಸಮಾನತೆ ಸಾಧಿಸುವ | ಏಳುಬೀಳುಗಳ ಹಾದಿಯಲಿ ಏಳುಬೀಳುಗಳ ಹಾದಿಯಲಿ ||     || 1 || ಎದೆಗುಂದದೆ ನಾವ್ ಮುನ್ನಡೆವ ಮಾನವ ನಿರ್ಮಿತ ಭೇದಗಳು ಧರ್ಮದ ಅನುಮತಿ ಅದಕಿಲ್ಲ | ನಾಡಿನ ನೈಜ ಸುಧಾರಣೆಗೆ ಅನ್ಯರ ಆಶ್ರಯ ಬೇಕಿಲ್ಲ ||     || 2 || ಜಾತೀಯತೆಯನು ಬದಿಗಿರಿಸಿ ರಾಷ್ಟ್ರೀಯತೆಯನು ಬಲಪಡಿಸಿ ಹಿಂದುತ್ವದ ಹೊಂಬೆಳಕಿನಲಿ […]

Read More

ನಾಡನೊಡೆದು ಗಾದಿ ಪಡೆದು

ನಾಡನೊಡೆದು ಗಾದಿಪಡೆದು ಸ್ವತ್ವ ಮರೆತು ಸ್ವಾರ್ಥ ಕಲಿತು ಸ್ವಜನ, ಬಂಧು ಭಗಿನಿಯರನು ವೈರಿ ಸೆರೆಗೆ ದೂಡಿದೆ ; ಹೃದಯ ಹರಿದು ಮನವ ಮುರಿದು ರಾಷ್ಟ್ರದೊಡಲ ಕೊರೆದು ಕೊರೆದು ಮಾತೃಕ್ಷೀರ ಮೂಲೆಗಿರಿಸಿ ಘೋರವಿಷವನೂಡಿದೆ ! || ಪ || ಶೀಲ ಸತ್ಯ ನಲಿದ ನೆಲದಿ, ರಾಮರಾಜ್ಯ ಮೆರೆದ ಸ್ಥಳದಿ ಭ್ರಷ್ಟಗುಣವ ಬೆಳೆದು ಸತ್ಯದೆಲ್ಲ ಹತ್ಯೆಮಾಡಿದೆ ; ವೇದಗಾನ ಭಕ್ತಿಪಾನ, ಶೌರ್ಯ ವಿಭವ ಸ್ವಾಭಿಮಾನ ತೊರೆದು ನಿಂತು ಕರವ ನೀಡಿ ಜಗದಿ ಭಿಕ್ಷೆ ಬೇಡಿದೆ ! || 1 || […]

Read More

ಎಲ್ಲಾ ಭೇದ ಮರೆತು

ಎಲ್ಲಾ ಭೇದ ಮರೆತು ಬನ್ನಿರಿ ನಾವು ಸಮಾನ ಸಾರುವ ಇಂದು ಎಲ್ಲರು ಹಿಂದು ಇದುವೆ ನವಗಾನ          || ಪ || ದುಡಿದರು ಕಾಣುತ ಕೇಶವರಂದು ಐಕ್ಯದ ಸುಂದರ ಕನಸು ಪಣತೊಡಿರಿಂದು ಮಾಡುವೆವೆಂದು ಎಲ್ಲವನೂ ನನಸು ಜಾತಿ ಮತಗಳ ಧನಿಕ ಬಡವರ ಭೇದವ ತರಬೇಡಿ ಬಿದ್ದವರನು ಮೇಲೆತ್ತುವ ಬನ್ನಿ ಎಲ್ಲರೂ ಕೈ ನೀಡಿ           || 1 || ಗಂಗೆ ತುಂಗೆ ಕಾವೇರಿಯ ಜಲ ನಮಗಾಗಿಯೆ ಎಂದು ಮನ […]

Read More