ಮಾಧವನ ಚಿತ್ತದಲಿ ಅರಳಿರುವ ಚಿತ್ರಗಳೇ

ಮಾಧವನ ಚಿತ್ತದಲ್ಲಿ ಅರಳಿದ್ದ ಚಿತ್ರಗಳೇ ನನ್ನಲ್ಲೂ ನೆಲಸ ಬನ್ನಿ ಜಗದಗಲ ಭಿತ್ತಿಯಲಿ ಭಾರತಿಯನೆತ್ತರಿಪ ಕಾಯಕವ ಕಲಿಸ ಬನ್ನಿ || ಪ || ಋಷಿಯವನು ನಡೆದಿದ್ದ ಸ್ಥಿರಪಥವ ಹಿಡಿದಿದ್ದ ಗುರಿಯೆಡೆಗೆ ನೆಟ್ಟ ದೃಷ್ಟಿ ಕೇಶವನು ಕಲಿಸಿದ್ದ ಸಂಘಸೂತ್ರದಿ ಹೆಣೆದ ಯುವ ಮನವ ಮುಟ್ಟಿ ತಟ್ಟಿ ಅವನ ಕಾರ್ಯದ ತುಡಿತ ಸರ್ವಸ್ಪರ್ಶದ ಮಿಡಿತ ನನ್ನಲ್ಲೂ ನೆಲೆಸ ಬನ್ನಿ || 1 || ದೇಶ ಒಡೆದಾ ಗಳಿಗೆ ನಡೆದೆ ನೊಂದೆಡೆ ಬಳಿಗೆ ಸಂತ ಸಂತೈಸಿ ನಿಂತ ಸಂಘ ಮುರಿವ ತಂತ್ರಗಳಿಗೆ ಹಿಡಿದ […]

Read More