ನೋಡುವ ಬನ್ನಿರಿ ಬಂಧುಗಳೆಲ್ಲ

ನೋಡುವ ಬನ್ನಿರಿ ಬಂಧುಗಳೆಲ್ಲ, ಹಿಂದುಸ್ಥಾನದ ಸಾಹಸವ ಬಲಿದಾನದ ಈ ಭೂಮಿಯ ಕಣದಿ, ಧರಿಸುವ ನೊಸಲಿಗೆ ತಿಲಕವನು ವಂದೇ ಮಾತರಂ – ವಂದೇ ಮಾತರಂ ವಂದೇ ಮಾತರಂ – ವಂದೇ ಮಾತರಂ || ಪ || ಉತ್ತರ ದಿಸೆಯೊಳು ರಕ್ಷಣೆ ಗೈಯುವ, ಪರ್ವತ ರಾಜ ಹಿಮಾಲಯ ಭಾರತ ಮಾತೆಯ ಪಾದವ ತೊಳೆಯುತ, ಇಹುದದು ಸಾಗರ ಸಾಮ್ರಾಜ್ಯ ಗಂಗಾ ಯಮುನೆಯ ಸುಂದರ ತಟವು, ಪವಿತ್ರವೆನಿಸಿಹ ಸಂಗಮವು ಗ್ರಾಮ ಗ್ರಾಮದಿ ಪ್ರಾಂತ್ಯ ಪ್ರಾಂತ್ಯದಿ, ಹರಡಿಹ ಅಸಂಖ್ಯ ದೇಗುಲವು ನೋಡಿರಿ ನಮ್ಮಿ ‘ಅಖಂಡಭಾರತ’, […]

Read More