ಅನುಪಮ ಆದರ್ಶದ ನುಡಿಯೊಂದಕೆ

ಅನುಪಮ ಆದರ್ಶದ ನುಡಿಯೊಂದಕೆ ದೊರೆತಿದೆ ಇಲ್ಲಿ ಉದಾಹರಣೆ ಕ್ರಿಯಾಸಿದ್ಧಿಃ ಸತ್ತ್ವೇ ಭವತಿ ಮಹತಾಂ ನೋಪಕರಣೇ || ಪ || ಹಣವಿಲ್ಲ, ಹಣ ಬೆಂಬಲವಿಲ್ಲ ಅಧಿಕಾರದ ಅಂದಣವಿಲ್ಲ ಬಣವಿಲ್ಲ ಜನ ಬೆಂಬಲವಿಲ್ಲ ಅನುಕೂಲತೆಗಳ ಸುಳಿವಿಲ್ಲ ಕ್ಷಣವಾದರೂ ಬಿಡುವಿಲ್ಲದೆ ಕೇಶವ ಕಟ್ಟಿದ ಹಿಂದೂ ಸಂಘಟನೆ || 1 || ರಾಷ್ಟ್ರಭಕ್ತಿ ಸದ್ಗುಣಗಳನುಳಿಸದರೆ ಬಡತನವೇ ಮೈ ಮನೆಯೆಲ್ಲಾ ಪದವಿ ಬೇರೆ ಪ್ರವೃತ್ತಿ ಬೇರೆ ಇದು ಪರಿಹಾಸ್ಯದ ನುಡಿ ಜನಕೆಲ್ಲಾ ವ್ಯಂಗ್ಯ ವಿರೋಧವನೆದುರಿಸಿ ಕೇಶವ ಕಟ್ಟಿದ ಹಿಂದೂ ಸಂಘಟನೆ || 2 || […]

Read More