ಪ್ರಾಣಪ್ರಿಯವೀ ನೆಲದ ಮಣ್ಣ ಕಣಕಣವೆಮಗೆ ಧನ್ಯತೆಯ ಮೂಲವದು ಹಿಂದುಜನಕೆ | ದೈನ್ಯದುಃಖ ಹತಾಶೆ ಸಂಕಟದ ಸಮಯದೊಳು ಧೈರ್ಯವನು ತುಂಬಿಹುದು ನೊಂದಮನಕೆ || ಪ || ಜಗದ ಹೃದಯವ ಗೆದ್ದು ಮೆರೆಯುತಿಹ ಹಿಮರಾಜ ತಲೆಎತ್ತಿ ನಿಂದಿಹನು ಎತ್ತರದಲಿ | ವಜ್ರಮುಕುಟ ಹಿಮಾದ್ರಿ ಪ್ರಲಯರುದ್ರಾಲಯವು ಭದ್ರಸೀಮೆಯು ನಮಗೆ ಉತ್ತರದಲಿ || 1 || ಸಗರಕುಲಜನ ಛಲಕೆ ಒಲಿದ ಸುರನದಿ ಗಂಗೆ ನಾಕದಮೃತವನ್ನು ಉಣಿಸುತಿಹಳು | ಬರದಿ ಬೆಂದಿಹ ನೆಲಕೆ ಜಲಧಾರೆ ಹರಿಸುತಲಿ ಭುವಿಯ ಬಾಯಾರಿಕೆಯ ತಣಿಸುತಿಹಳು || 2 || […]
ರಾಷ್ಟ್ರದೇವಗೆ ಪ್ರಾಣದೀವಿಗೆ ಸೇವೆಯಾಗಲಿ ನಾಡಿಗೆ ಮೃತ್ಯು ಭೃತ್ಯನು ಹಿಂದುಭೂಮಿಗೆ ಮರಣ ಕಾದಿದೆ ಸಾವಿಗೆ || ಪ || ಕೋಟಿಕೋಟಿಯ ತರುಣ ಧಮನಿಯು ರಾಷ್ಟ್ರಪ್ರೇಮದ ಸ್ರೋತದಿ ನಾಳದಾಳದ ನೆತ್ತರೊರೆಯುವ ದೇಶ ಧರ್ಮದ ಗಾನದಿ ಹೃದಯಹೃದಯವು ದುರ್ಗವಾಗಿದೆ ಅರಿಯನಳಿಸಲು ನಿಂತಿದೆ ಹಿಂದಿನಂತೆಯೆ ಹಿಂದು ಚೇತನವಿಂದು ಜಾಗೃತವಾಗಿದೆ || 1 || ಕಾಲಕಾಲಕೆ ಕ್ರಾಂತಿಶೂರರ ಕಣಕೆ ಕಳುಹುತ ಬೆದರದೆ ಹಿಂದುದೇಶದ ಯುವಜನಾಂಗದ ಧ್ಯೇಯಬಾವುಟವೇರಿದೆ ಹಗೆಯ ತುಳಿಯುತ ಗಗನದೆತ್ತರ ಬೆಳೆದು ನಿಲ್ಲುವ ಪೌರುಷ ಪ್ರಕಟವಾಗಿದೆ ರಾಷ್ಟ್ರಗೌರವ ಉಳಿಸಿ […]
ಜ್ಯೋತಿ ಜಲಾ ನಿಜ ಪ್ರಾಣ ಕೀ ಬಾತೀ ಗಢ ಬಲಿದಾನ ಕೀ ಆಓ ಹಮ ಸಬ ಚಲೇ ಉತಾರೇ ಮಾ ಕೀ ಪಾವನ ಆರತೀ || ಪ || ಯಹ ವಸುಂಧರಾ ಮಾ ಜಿಸಕೀ ಗೋದೀ ಮೇ ಹಮನೇ ಜನ್ಮ ಲಿಯಾ ಖಾಕರ ಜಿಸಕಾ ಅನ್ನ-ಅಮೃತ ಸಮ ನಿರ್ಮಲ ಶೀತಲ ನೀರ ಪಿಯಾ ಶ್ವಾಸೇಂ ಭರೀ ಸಮೀರ ಮೇ ಜಿಸಕಾ ರಕ್ತ ಶರೀರ ಮೇ ಆಜ ಉಸೀ ಕೀ ವ್ಯಾಕುಲ ಹೋಕರ ಮಮತಾ ತುಮ್ಹೇ ಪುಕಾರತೀ || […]