ಹಿಂದುತ್ವದ ಜಯಘೋಷವ ಮೊಳಗಿಸಿ ನಾಡನು ಜಾಗೃತಗೊಳಿಸೋಣ ಗ್ರಾಮ ನಗರ ಗಿರಿ ಕಾನನದಲ್ಲಿ ಸಾತ್ವಿಕ ಬೆಳಕನು ಬೀರೋಣ ಪುನರಪಿ ದಿಗ್ದೆಸೆಯಲಿ ಪುರುಷಾರ್ಥದ ಕಲ್ಪನೆ ತೆರೆತೆರೆ ವ್ಯಾಪಿಸಲಿ ಪಲಾಯನಕಿನಿತೂ ಆಸ್ಪದವಿಲ್ಲ ಪಾರ್ಥಸಾರಥಿಯ ನಾಡಿನಲಿ || ಪ || ಭಾಷೆಯು ವೇಷವು ಎಲ್ಲವು ಭಿನ್ನ ಆದರು ಬದುಕು ಏಕರಸ ಸಾವಿರ ವರ್ಷದ ಸಮರ ವಿಜೇತ ಪಾವನ ಹಿಂದೂ ಜೀವರಸ ಸಂಘರ್ಷದ ಸಮರಾಂಗಣದಲ್ಲಿ ಮೂಡುತಲಿದೆ ನವ ವಿಶ್ವಾಸ ಗ್ರಾಮ ಗ್ರಾಮಕೂ ಪ್ರತಿಹೃದಯಕ್ಕೂ ಹಿಂದೂ ರಾಷ್ಟ್ರದ ಸಂದೇಶ || 1 || ಜಾತಿಮತಗಳ ಧನಿಕ […]