ಹಿಮಗಿರಿಯಲ್ಲಿನ ಉನ್ನತ ಶಿಖರ, ಕನ್ಯಾಕುವರಿಯ ಹಿಂದೂಸಾಗರ ನಡುವೆ ಬಾಳುವ ಕೋಟಿ ತರುಣರ ಮಾತೃಭೂಮಿ ಈ ಭೂಮಿ || ಪ || ಶಂಕರ ಮಧ್ವರ ಪವಿತ್ರಭೂಮಿ, ವಿದ್ಯಾರಣ್ಯರ ಕಾರ್ಯಕ್ಷೇತ್ರ ರಾಮದಾಸರ ಸೇವಾಮಂತ್ರ ವಿವೇಕಾನಂದರ ಈ ಭೂಮಿ || 1 || ಪ್ರತಾಪ ರಾಣಾ ತೋರಿದ ನಾಡಿದು, ಶಿವಾಜಿ ಶೂರ ಬೆಳಗಿದ ಬೀಡಿದು ಝಾನ್ಸಿರಾಣಿ ಕಾದಿದ ಜಾಡಿದು, ಕ್ಷಾತ್ರತೇಜದ ಈ ಭೂಮಿ || 2 || ಹೆಡಗೇವಾರರ ಸಂಘದ ದೀವಿಗೆ, ಚೇತನ ತುಂಬಿದೆ ಯುವಕರ ಬಾಳಿಗೆ ರಾಷ್ಟ್ರ ಕಟ್ಟುವ ಪೂಜ್ಯ […]