ರಾಷ್ಟ್ರ ಚೇತನ ಸಂಘ ಮಂಥನ ಅನುಭವ ಸಿಹಿ ಸಿಂಚನ || ಪ || ದೇಶದೆಲ್ಲೆಡೆ ದಾಸ್ಯ ಭಾವನೆ ಕಿತ್ತು ಎಸೆಯುವ ಚಿಂತನ ಎಲ್ಲರೊಂದೇ ಎಂದು ಸಾರುವ ಮಮತೆ ಕಡಲಿನ ಜೀವನ || 1 || ಈ ನಾಡಿನೊಳಗಿರುವವರು ಎಲ್ಲರೂ ಹಿಂದೂ ಎನ್ನುವ ದೀಪವ ಎಲ್ಲರ ಎದೆಯೊಳಗೆ ಬೆಳಗಿಸಿ ಸತ್ಯ ಸಾರುವ ಸಾಧನ || 2 || ಎಲ್ಲ ಜೀವಕು ದೈವ ಸ್ಥಾನವ ನೀಡೋ ನಾಡಿದು ಭಾರತ ವಿಶ್ವವೇ ಒಂದೆಂದು ಸಾರುವ ಪರಮ ವೈಭವದಾ ರಥ || 3 […]