ಸುತರೆದೆಯಾಳದಿ ಸ್ಪಂದನವೇಳಲಿ

ಸುತರೆದೆಯಾಳದಿ ಸ್ಪಂದನವೇಳಲಿ ಏಳಲಿ ಪ್ರತಿ ಭಾರತಪ್ರೇಮಿ ಸೀಮಾ ವಲಯದಿ ರಕ್ಷಿತವಾಗಲಿ ಅಂಗುಲ ಅಂಗುಲವೀ ಭೂಮಿ                         || ಪ || ಸಹ್ಯಾದ್ರಿಯ ಗಿರಿ ಕಂದರ ಕಾನನ, ಹಿಮವತ್ಪರ್ವತದುನ್ನತ ಸ್ಥಾನ ಗಂಗಾಭಗಿನಿಯ ಸಿಂಧೂ ಜಲಧಿಯ, ಸಂಗಮ ಹಿಂದು ಮಹೋದಧಿಗಾನ ಹಾರೈಸಲಿ ಹರಸಲಿ ದಿಗ್ವಿಜಯಕೆ, ಜನಮನವಿಂದಾಗಲಿ ರಣಗಾಮಿ                     || 1 || ಬಾಹುದ್ವಯಕೇರಲಿ […]

Read More