ಸಂಘ ಜನಿಸಿತು ಕೇಶವನ ದಿವ್ಯದೃಷ್ಟಿಯಿಂದ

ಸಂಘ ಜನಿಸಿತು ಕೇಶವನ ದಿವ್ಯದೃಷ್ಟಿಯಿಂದ ನಾಡಿನೆಲ್ಲೆಡೆ ಹರಡಿತು ಭರದಿ ತಪಸಿನ ಛಲದಿಂದ ತಪಸಿನ ಫಲದಿಂದ ಅವನ ತ್ಯಾಗದ ಬಲದಿಂದ || ಪ || ಸಾವಿರ ವರುಷದ ದಾಸ್ಯಕೆ ಕಾರಣ ಐಕ್ಯತೆ ಇಲ್ಲದ ದೇಶ ರಾಷ್ಟ್ರದೆಲ್ಲೆಡೆ ಮೊಳಗಿದೆ ಇಂದು ಹಿಂದು ಎಂಬ ಘೋಷ ನಾವು ಹಿಂದು ಎಂಬ ಘೋಷ || 1 || ವೀರಪುರುಷರ ಬಾಳ ಕಥೆಗಳು ನೀಡಿವೆ ನಮಗೆ ಆಹ್ವಾನ ತಾಯ ಗೌರವವ ಎತ್ತಿ ಹಿಡಿಯಲು ಮರಣವೆ ಸನ್ಮಾನ ನಮಗೆ ಮರಣವೆ ಸನ್ಮಾನ || 2 || […]

Read More