ಉಚ್ಚಕಂಠದೊಳು ಉಚ್ಚರಿಸಿ

ಉಚ್ಚಕಂಠದೊಳು ಉಚ್ಚರಿಸಿ ಸಜ್ಜನಶಕ್ತಿಯನೆಚ್ಚರಿಸಿ ದಿವ್ಯಮಂತ್ರವ ಘೋಷಿಸುವಾss ‘ಕೃಣ್ವಂತೋ ವಿಶ್ವಮಾರ್ಯಂ’ || ಪ || ಜಗದ ಆದಿ ಪ್ರಾಚೀನ ಸಮಯದಿಂ ಮಂತ್ರವೆಮಗೆ ಸಂಗಾತಿ ದೂರದೂರಕೂ ಕಂಪು ತುಂಬಿರುವ ಆರ್ಯಧರ್ಮದಾ ಖ್ಯಾತಿ ಕಾಲಚಕ್ರವದು ತಿರುಗಿರೆ ಭರದಿ ಮರೆಯಾಯಿತು ಆದರ್ಶ ನವ ಸೂರ್ಯೋದಯ ತಂದಿಹುದಿಂದು ಪ್ರಭಾತದುಜ್ವಲ ಸ್ಪರ್ಶ ಯುಗದ ಸವಾಲನು ಉತ್ತರಿಸಿ ಸಜ್ಜನಶಕ್ತಿಯನೆಚ್ಚರಿಸಿ || 1 || ವೇದಕಾವ್ಯ ಉಪನಿಷದ್‍ವಾಕ್ಯಗಳು ತೋರಿವೆ ಬಾಳಿನ ಗುರಿಯಾ ರಾಮಾಯಣ ಪಾವನ ಗೀತಾಮೃತ ಹರಿಸಿವೆ ಜ್ಞಾನದ ಝರಿಯಾ ಜಗದುದ್ದಗಲದಿ ಕಂಗೊಳಿಸುತಲಿಹ ಸಂಸ್ಕೃತಿಯಾ ಅವಶೇಷಗಳು ನವನಿರ್ಮಾಣಕೆ ಪ್ರೇರಣೆ […]

Read More