ವನವಾಸ ಕಳೆದದ್ದಾಯಿತು

ವನವಾಸ ಕಳೆದದ್ದಾಯಿತು ಬಾರೋ ರಾಮ ಒಳಗೆ ಬಯಲಲ್ಲಿ ಕಾದದ್ದಾಯಿತು ಬಾರೋ ನಿನ್ನ ಅರಮನೆಗೆ || ಪ || ಸುಖಮಯ ಭವಿಷ್ಯ ಪಣವಿಟ್ಟು ಕರಸೇವಕರು ನೂರಾರು ಯುಗಸಂಕಲ್ಪವೀಡೇರಲು ಭೀಮ ಸಾಹಸ ತೋರಿದರು ತ್ಯಾಗ ಶೌರ್ಯ ಮೆರೆಯುತಲಿ ಪೀಳಿಗೆಯಿಂದ ಪೀಳಿಗೆಗೆ ಸೃಜಿಸುತಲಿ ನವ ಇತಿಹಾಸ, ಬಾರೋ ನಿನ್ನ ಅರಮನೆಗೆ || 1 || ರಾಮನ ವಚನವು ಎಂದೆಂದೂ ಸುಳ್ಳಾದದ್ದೇ ಕಂಡಿಲ್ಲ ರಾಮನ ಬಾಣವು ಎಂದಿಗೂ ಗುರಿ ತಪ್ಪಿದ್ದೇ ನೋಡಿಲ್ಲ ನಿನ್ನಯ ಭಕ್ತರ ಸಂಕಲ್ಪ ಅಮಿತ ಭಕ್ತಿಯ ಶಕ್ತಿಗೆ ಎಂದೂ ಕೂಡ […]

Read More