ಸ್ಫೂರ್ತಿಯ ಚಿಲುಮೆಯಿದು ಎಂದಿಗೂ

ಸ್ಫೂರ್ತಿಯ ಚಿಲುಮೆಯಿದು ಎಂದಿಗೂ ಸಾಧಕ ಜನರಿಗೆ ಪ್ರೇರಣೆ ನೀಡುವ             || ಪ ||   ಸಾವಿಗೆ ಅಂಜದೆ ಸೋಲಿಗೆ ಬೆದರದೆ ಚಿರಸ್ಥಿರ ಚಿತ್ತದಿ ಸ್ಫೂರ್ತಿಯ ನೀಡಿದ ಧರ್ಮೋನ್ನತಿಯಾ ಮುಕ್ತಿಯ ಪಥವನು ನಿಜಜೀವನದೊಳು ಸಾಧಿಸಿ ಬೆಳಗಿದ           || 1 ||   ದೇಹದ ಕಣಕಣ ಜೀವನ ಕ್ಷಣಕ್ಷಣ ಬತ್ತಿಯ ತೆರದಲಿ ಉರಿಸುತ ಜ್ವಲಿಸಿದ ಧ್ಯೇಯದ ದೀಪ್ತಿಯ ಅಗಣಿತ ಮನದಲಿ ಬೆಳಗಿಸಿ ಬದುಕನು ಸಾರ್ಥಕಗೊಳಿಸಿದ         || 2 ||   ಗುರುಕುಲ ಸಂಸ್ಕೃತ ಭಾರತ ದರ್ಶನ ಕೃಷಿ ಪರಿವಾರದ ಕಲ್ಪನೆಯನು […]

Read More