ಸ್ಫೂರ್ತಿಯ ಚಿಲುಮೆಯಿದು ಎಂದಿಗೂ ಸಾಧಕ ಜನರಿಗೆ ಪ್ರೇರಣೆ ನೀಡುವ || ಪ || ಸಾವಿಗೆ ಅಂಜದೆ ಸೋಲಿಗೆ ಬೆದರದೆ ಚಿರಸ್ಥಿರ ಚಿತ್ತದಿ ಸ್ಫೂರ್ತಿಯ ನೀಡಿದ ಧರ್ಮೋನ್ನತಿಯಾ ಮುಕ್ತಿಯ ಪಥವನು ನಿಜಜೀವನದೊಳು ಸಾಧಿಸಿ ಬೆಳಗಿದ || 1 || ದೇಹದ ಕಣಕಣ ಜೀವನ ಕ್ಷಣಕ್ಷಣ ಬತ್ತಿಯ ತೆರದಲಿ ಉರಿಸುತ ಜ್ವಲಿಸಿದ ಧ್ಯೇಯದ ದೀಪ್ತಿಯ ಅಗಣಿತ ಮನದಲಿ ಬೆಳಗಿಸಿ ಬದುಕನು ಸಾರ್ಥಕಗೊಳಿಸಿದ || 2 || ಗುರುಕುಲ ಸಂಸ್ಕೃತ ಭಾರತ ದರ್ಶನ ಕೃಷಿ ಪರಿವಾರದ ಕಲ್ಪನೆಯನು […]