ಬನ್ನಿ ಹಿಂದು ಯೋಧರೆಲ್ಲ ಒಂದುಗೂಡುತ

ಬನ್ನಿ ಹಿಂದು ಯೋಧರೆಲ್ಲ ಒಂದುಗೂಡುತ ಭಾರತಾಂಬೆ ಸೇವೆಗಾಗಿ ಮುಂದೆ ಸಾಗುತ || ಪ || ಆನಗಾದಿ ರಾಜ ಗೌರಿಶಂಕರ ಉನ್ನತುಂಗ ವಿಶ್ವರಿಪು ಭಯಂಕರ ಮಾನನೀಯ ಮಾನಸ ಸರೋವರ ಮರೆಯಲೆಂತು ಮಾತೃ ಭೂ ಮನೋಹರ || 1 || ಕುರಿಗಳಲ್ಲ ನಾವು ಕೇಸರಿಗಳು ಅರಿಯ ಶಿರವ ಮೆಟ್ಟಬಲ್ಲ ಕಲಿಗಳು ವೈರಿ ಕಾಲಿಡುತಿಹನು ಕಣ್ಣಕಾಣದೆ ಸುಮ್ಮನಿರುವೆ ಎಂತು ಅವನ ಮಣ್ಣುಮಾಡದೆ || 2 || ಮಡಿವ ಮುನ್ನ ಮಾಡು ಬಾಳು ಸಾರ್ಥಕ ಭರತಮಾತೆ ಮಡಿಲ ನಿತ್ಯ ಸೇವಕ ಮುಂದೆ ಮುಂದೆ […]

Read More